ಹೆದ್ದಾರಿಯ ನಡು ರಸ್ತೆಯಲ್ಲೇ ಸರಕು ಸಾಗಾಣಿಕೆ ಕಂಟೇನರ್ ಹೊತ್ತಿ ಉರಿದಿರುವ ಘಟನೆ ಕ್ಯಾತ್ಸಂದ್ರದ ಪವಿತ್ರ ಹೋಟೆಲ್ ಮುಂಭಾಗದಲ್ಲಿ ಭಾನುವಾರ ನಡೆದಿದೆ.
ಲಾರಿ ಚಾಲಕ ಬೆಂಕಿ ಕಾಣಿಸಿಕೊಂಡ ಕೂಡಲೇ ಲಾರಿಯಿಂದ ಹೊರಗೆ ನೆಗೆದು ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಲಾರಿಯಲ್ಲಿ ಯಾವುದೇ ಸರಕುಗಳಿರಲಿಲ್ಲವಾದ್ದರಿಂದ ಆಸ್ತಿ ನಷ್ಟ, ಯಾವುದೇ ಗಾಯ ಸಂಭವಿಸಿಲ್ಲ. ಆದರೆ ಲಾರಿಗೆ ಸಂಬಂಧಿಸಿದ ಕಾಗದ ಪತ್ರ ಸೇರಿದಂತೆ ಸುಮಾರು 10 ಲಕ್ಷ ರೂ. ನಷ್ಟವಾಗಿರುವುದಾಗಿ ಚಾಲಕ ಅವಲತ್ತುಕೊಂಡಿದ್ದಾನೆ. ಶಿರಾ ಕಡೆಯಿಂದ ವಾಹನವು ಬೆಂಗಳೂರಿಗೆ ತೆರಳುತ್ತಿತ್ತು.
ಅಗ್ನಿಶಾಮಕ ದಳಕ್ಕೆ ಸ್ಥಳೀಯರು ಮಾಹಿತಿ ನೀಡಿದ್ದು, ಕೂಡಲೇ ಧಾವಿಸಿದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕ್ಯಾತ್ಯಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…