ಕೋಲಾರ: ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ದಲಿತ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಶುಕ್ರವಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ರವರ 117ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ ಚುನಾವಣೆ ಇರುವುದರಿಂದ ಸರಳವಾಗಿ
ಡಾ ಬಾಬು ಜಗಜೀವನ್ ರಾಮ್ ಅವರ ಜಯಂತಿ ಆಚರಿಸಲಾಗುತ್ತಾ ಇದೆ ದಲಿತ ಸಮುದಾಯದಲ್ಲಿ ಹುಟ್ಟಿ, ಅತ್ಯಂತ ಉನ್ನತ ಮಟ್ಟಕ್ಕೆ ಬೆಳೆದರು ಅವರು ದೇಶದ ಉಪ ಪ್ರಧಾನಿಯಾಗಿ ಸೇವೆಯನ್ನು ಸಲ್ಲಿಸಿದರು. ಅವರು ತುರ್ತು ಪರಿಸ್ಥಿತಿಯಲ್ಲಿ ನಮ್ಮ ದೇಶವನ್ನು ರಕ್ಷಣೆ ಮಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿದರು ದೇಶಕ್ಕೆ ಹಸಿರು ಕ್ರಾಂತಿ ಹರಕಾರವೆಂದೇ ಹೆಸರುವಾಸಿಯಾದವರು. ಇಂದಿನ ಪೀಳಿಗೆಯು ಅವರ ತತ್ವ, ಆದರ್ಶ, ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಜಗದೀಶ್, ಎಸಿ ವೆಂಕಟಲಕ್ಷ್ಮೀ, ಜಿಪಂ ಯೋಜನಾ ನಿರ್ದೇಶಕ ರವಿಚಂದ್ರರೆಡ್ಡಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶ್ರೀನಿವಾಸ್, ತಾಲೂಕು ಅಧಿಕಾರಿ ಚನ್ನಬಸಪ್ಪ, ದಲಿತ ಮುಖಂಡರಾದ ನಾಗನಾಳ ಮುನಿಯಪ್ಪ, ಚಂದ್ರಶೇಖರ್, ವಕ್ಕಲೇರಿ ರಾಜಪ್ಪ, ರಾಮಯ್ಯ, ಪಂಡಿತ್ ಮುನಿವೆಂಕಟಪ್ಪ, ಜಯದೇವ್, ನಾಗೇಶ್, ಚಲಪತಿ, ಆನಂದ್ ಕುಮಾರ್, ವೆಂಕಟೇಶ್ ಮುಂತಾದವರು ಇದ್ದರು.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…