ಸರ್ಕಾರದ ಸಾಧನ ಸಮಾವೇಶ: ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ‌ ಸಿದ್ದರಾಮಯ್ಯ: ಡಿಸಿಎಂ ಡಿಕೆಶಿ ಸೇರಿದಂತೆ ಹಲವು ಸಚಿವರು, ಶಾಸಕರು: ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದ ಜೊತೆಗೆ ಸರ್ಕಾರದ ಎರಡು ವರ್ಷದ ಸಾಧನ ಸಮಾವೇಶ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಸಿಎಂ‌ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆಶಿ ಸೇರಿದಂತೆ ಹಲವು ಸಚಿವರು, ಶಾಸಕರು ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಚಿವರು ಡಾ. ಎಚ್.ಸಿ ಮಹಾದೇವಪ್ಪ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರು ಜಮೀರ್ ಅಹ್ಮದ್ ಖಾನ್, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ, ಕಂದಾಯ ಸಚಿವರು ಕೃಷ್ಣ ಬೈರೇಗೌಡ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರು ಎನ್.ಎಸ್ ಬೋಸರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

14 minutes ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

34 minutes ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

11 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

12 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago