ಇಂದು ವಿಶ್ವಜನಸಂಖ್ಯಾ ದಿನಾಚರಣೆ ಹಿನ್ನೆಲೆ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಆರೋಗ್ಯ ಇಲಾಖೆ ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ಜಿಲ್ಲಾ ಮಲೇರಿಯಾ ವೈದ್ಯಾಧಿಕಾರಿಗಳಾದ ಡಾ. ಧರ್ಮೇಂದ್ರ ಅವರು ಉದ್ಘಾಟನೆ ಮಾಡಿ ಜನಸಂಖ್ಯಾ ನಿಯಂತ್ರಣ ಹಾಗೂ ಪೌಷ್ಟಿಕಾಂಶದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ನಂತರ ತಾಲೂಕು ಆರೋಗ್ಯ ಅಧಿಕಾರಿ ಡಾ.ಟಿ.ಎಚ್. ಪರಮೇಶ್ವರ್ ಮಾತನಾಡಿ, ಭಾರತದಲ್ಲಿ ಹಿಂದಿನಿಂದ ನಾವು ಜನಸಂಖ್ಯೆ ನಿಯಂತ್ರಣದ ಬಗ್ಗೆ ನಿರ್ಲಕ್ಷ ಮಾಡಿಕೊಂಡು ಬಂದಿದ್ದೇವೆ, ಈ ತಲೆಮಾರಿನ ಜನ ಆ ತಪ್ಪನ್ನು ಮಾಡಬಾರದೆಂದು ತಿಳಿಸಿದರು.
ಈ ವೇಳೆ ಇತಿಹಾಸ ವಿಭಾಗದ ಮುಖ್ಯಸ್ಥರಾದ ನೀರಜಾದೇವಿ, ಡಾ. ನಾಗರಾಜ, ಪ್ರಕಾಶ್ ಸೇರಿದಂತೆ ತಾಲೂಕಿನ ಎಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…