ಇಂದು ವಿಶ್ವಜನಸಂಖ್ಯಾ ದಿನಾಚರಣೆ ಹಿನ್ನೆಲೆ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಆರೋಗ್ಯ ಇಲಾಖೆ ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ಜಿಲ್ಲಾ ಮಲೇರಿಯಾ ವೈದ್ಯಾಧಿಕಾರಿಗಳಾದ ಡಾ. ಧರ್ಮೇಂದ್ರ ಅವರು ಉದ್ಘಾಟನೆ ಮಾಡಿ ಜನಸಂಖ್ಯಾ ನಿಯಂತ್ರಣ ಹಾಗೂ ಪೌಷ್ಟಿಕಾಂಶದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ನಂತರ ತಾಲೂಕು ಆರೋಗ್ಯ ಅಧಿಕಾರಿ ಡಾ.ಟಿ.ಎಚ್. ಪರಮೇಶ್ವರ್ ಮಾತನಾಡಿ, ಭಾರತದಲ್ಲಿ ಹಿಂದಿನಿಂದ ನಾವು ಜನಸಂಖ್ಯೆ ನಿಯಂತ್ರಣದ ಬಗ್ಗೆ ನಿರ್ಲಕ್ಷ ಮಾಡಿಕೊಂಡು ಬಂದಿದ್ದೇವೆ, ಈ ತಲೆಮಾರಿನ ಜನ ಆ ತಪ್ಪನ್ನು ಮಾಡಬಾರದೆಂದು ತಿಳಿಸಿದರು.
ಈ ವೇಳೆ ಇತಿಹಾಸ ವಿಭಾಗದ ಮುಖ್ಯಸ್ಥರಾದ ನೀರಜಾದೇವಿ, ಡಾ. ನಾಗರಾಜ, ಪ್ರಕಾಶ್ ಸೇರಿದಂತೆ ತಾಲೂಕಿನ ಎಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…