ರಾಯಚೂರು ಜಿಲ್ಲೆ ಮಾನ್ವಿ ತಾ. ಗೋರ್ಕಲ್ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಮಾಟಮಂತ್ರ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಶಾಲೆಯ ತರಗತಿಗಳ ಕೋಣೆ, ಸಿಬ್ಬಂದಿ ಕೋಣೆ ಹಾಗೂ ಕಾರ್ಯಾಲಯಕ್ಕೆ ಮಾಟಮಂತ್ರ ಮಾಡಲಾಗಿದೆ.
ತೆಂಗಿನಕಾಯಿ, ನಿಂಬೆಹಣ್ಣು ಹಾಗೂ ಕುಂಕುಮ ಹಾಕಿ ಬಾಗಿಲು ಬೀಗಕ್ಕೆ ಪೂಜೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ..
ಶಾಲೆಗೆ ಮಾಟ ಮಂತ್ರ ಮಾಡಿರುವುದನ್ನು ಕಂಡ ಶಿಕ್ಷಕರು ಮತ್ತು ಮಕ್ಕಳು ಭಯಗೊಂಡು ತರಗತಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ..
ಕೂಡಲೇ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮಾಟಮಂತ್ರಕ್ಕೆ ಬಳಸಿದ ತೆಂಗಿನಕಾಯಿ, ನಿಂಬೆಹಣ್ಣು ತೆಗೆದು ಹಾಕಿ ಮಕ್ಕಳು ಮತ್ತು ಶಿಕ್ಷಕರಿಗೆ ಧೈರ್ಯ ತುಂಬಿದ್ದಾರೆ.
ಶಾಲೆಗೆ ಮಾಟಮಂತ್ರ ಮಾಡಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.
ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 2025ನೇ ಸಾಲಿನಲ್ಲಿ 300ಕ್ಕೂ ಹೆಚ್ಚು ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳಲ್ಲಿ…
ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ…
ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ,…
ಇಂದು ಬೆಂಗಳೂರಿನ ಎಸ್ಪಿ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ಅಧಿಕಾರ ವಹಿಸಿಕೊಂಡಿದ್ದಾರೆ.... ಬೆಂಗಳೂರು…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಅಜಾಕ್ಸ್ ಶಾಲೆ ಹಿಂಭಾಗ ಶವ ಪತ್ತೆಯಾಗಿದೆ... ಮೃತ ದುರ್ದೈವಿಯನ್ನು ಒರಿಸ್ಸಾ ಮೂಲದ ಸುಮಂತ್(24) ಎಂದು ಗುರುತಿಸಲಾಗಿದೆ....…
ಏನೇನು ಅವತಾರಗಳೋ, ಅಬ್ಬಬ್ಬಾ......... ಹೊಸ ವರ್ಷವೆಂಬ ಸಂಭ್ರಮ ಮತ್ತು ಉನ್ಮಾದ........... ಸಾವಿರಾರು ಪೋಲೀಸರ ಬಿಗಿ ಬಂದೋ ಬಸ್ತ್, ದ್ರೋಣ್ ಕ್ಯಾಮರಾದ…