ಸರ್ಕಾರಿ ಶಾಲಾ ಮಕ್ಕಳ ತಲೆ ಮೇಲೆ ಕಟ್ಟದ ಸರ್ಜ ಬಿದ್ದಿದೆ. ಅವಘಡದಲ್ಲಿ ಮೂರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಮೃತ್ಯು ಕೂಪದಿಂದ ಕ್ಷಣಮಾತ್ರದಲ್ಲಿ ವಿದ್ಯಾರ್ಥಿಗಳು ಬಚಾವಾಗಿದ್ದಾರೆ.
ದೇವನಹಳ್ಳಿ ಪಟ್ಟಣದ ಕೋಟೆ ಬೀದಿಯಲ್ಲಿರುವ ಶಾಲೆಯಲ್ಲಿ ಘಟನೆ ನಡೆದಿದೆ…
ಕೇವಲ 9 ವರ್ಷಗಳ ಹಿಂದಷ್ಟೇ ಕಟ್ಟಿದ ಕಟ್ಟಡದಲ್ಲಿ ಭಾರೀ ಅವಾಂತರವಾಗಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯಲ್ಲಿ ಅವಘಡ ಸಂಭವಿಸಿದೆ.
ಭುವನ್ 7(ವರ್ಷ), ದರ್ಶನ್ 14(ವರ್ಷ), ಕುಮಾರ್ 15 ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳು ಮಕ್ಕಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…
ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…