ರಸ್ತೆ ಕಾಮಗಾರಿಗೆಂದು ತೋಡಲಾಗಿದ್ದ ಟ್ರಂಚ್ಗೆ ಸವಾರನ ನಿಯಂತ್ರಣ ತಪ್ಪಿದ ಬೈಕ್, ನೇರವಾಗಿ ಟ್ರಂಚ್ಗೆ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕಡ್ಡಿಪುಡಿ ಕಾರ್ಖಾನೆಯಿಂದ ಕೊನಘಟ್ಟಕ್ಕೆ ತೆರಳುವ ಮಾರ್ಗ ಮಧ್ಯೆ ನಡೆದಿದೆ.
ಮೃತನನ್ನು ಮೆಳೇಕೋಟೆ ಸಮೀಪದ ಚೋಗೊಂಡಹಳ್ಳಿ ನಿವಾಸಿ ವರ್ಷದ ಶ್ರೇಯಸ್(22), ಎಂದು ತಿಳಿದುಬಂದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.
ಹೂವಿನ ಕಡ್ಡಿ ತರಲು ಹೋಗಿದ್ದ ವೇಳೆ ಘಟನೆ ನಡೆದಿದೆ. ಕೆಐಡಿಬಿ ಅವರು ಕೊನಘಟ್ಟದ ಹಳೇ ರಸ್ತೆಯಲ್ಲಿ ಟ್ರಂಚ್ ಹೊಡೆದಿದ್ದು, ಸ್ಥಳದಲ್ಲಿ ಯಾವುದೇ ಮುನ್ನೆಚ್ಚೆರಿಕಾ ಕ್ರಮಗಳನ್ನು ಅಳವಡಿಸಿಲ್ಲ. ಇದರ ಪರಿಣಾಮ ಒಂದು ಜೀವ ಹೋಗಿದೆ. ಇದಕ್ಕೆ ಕಾರಣ ಕೆಐಡಿಬಿಯವರ ನಿರ್ಲಕ್ಷ್ಯವೇ ಕಾರಣ ಎಂದು ಮೃತನ ಸಂಬಂಧಿಕರು ದೂರಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…