ಕೋಲಾರ: ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮಂಗಳವಾರ ನಗರದ ವಾಲ್ಮೀಕಿ ವೃತದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ಅನಾವರಣ ಮಾಡಿ ಸಂಕೇತಿಕವಾಗಿ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು,
ಈ ಸಂದರ್ಭದಲ್ಲಿ ಮಾತನಾಡಿದ ಸಮುದಾಯದ ಮುಖಂಡರು, ಜಿಲ್ಲಾಡಳಿತದ ನೇತೃತ್ವದಲ್ಲಿ ಅ.17 ರಂದು ಗುರುವಾರ ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿಯಂದು ಅದ್ದೂರಿಯಾಗಿ ಸಮಾರಂಭವನ್ನು ಏರ್ಪಡಿಸಿದ್ದು ಇವತ್ತು ಸಾಂಕೇತಿಕವಾಗಿ ಪೂಜೆ ನೆರವೇರಿಸಿದ್ದು ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲೆಯ ಆರು ತಾಲ್ಲೂಕುಗಳಿಂದ ವಾಲ್ಮೀಕಿ ನಾಯಕ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಯಂತಿಯನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿಯ ಮುಖಂಡರಾದ ನಗರಸಭೆ ಸದಸ್ಯ ಎನ್.ಅಂಬರೀಷ್, ಎಂ.ಬಾಲಗೋವಿಂದ್, ಟಿ.ವಿಜಯಕುಮಾರ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ರಾಜಣ್ಣ, ನರೇಶ್, ಬೈರಂಡಹಳ್ಳಿ ನಾಗೇಶ್, ಮುಂತಾದವರು ಇದ್ದರು.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…