ಸಾಕು ನಾಯಿ ಸಾರ್ವಜನಿಕ ಸ್ಥಳಗಳಲ್ಲಿ ಮಲವಿಸರ್ಜನೆ ಮಾಡಿದರೆ ದಂಡ ಫಿಕ್ಸ್‌

ರಸ್ತೆಯಲ್ಲಿ ಮಲವಿಸರ್ಜನೆ ಮಾಡುವ ಸಾಕುನಾಯಿಗಳಿಗೆ 1000 ರೂ.ದಂಡ ವಿಧಿಸಲಾಗುವುದು ಎಂದು ಹೈದರಾಬಾದ್ ನಲ್ಲಿ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಪೌರಾಡಳಿತ ಇಲಾಖೆ ಆಯುಕ್ತರು ಮತ್ತು ನಿರ್ದೇಶಕರಾದ ಶ್ರೀದೇವಿ ಅವರು ಪಾಲಿಕೆ ಹಾಗೂ ಇತರ ಪುರಸಭೆಯ ಪ್ರದೇಶಗಳಲ್ಲಿಯೂ ಈ ದಂಡವನ್ನು ಜಾರಿಗೊಳಿಸಲು ಆದೇಶ ಹೊರಡಿಸಿದ್ದಾರೆ.

ನಾಯಿ ಮಾಲೀಕರು ತಮ್ಮ ಸಾಕುಪ್ರಾಣಿಗಳನ್ನು ವಸತಿ ಪ್ರದೇಶಗಳು, ಉದ್ಯಾನವನಗಳು, ಬೀದಿಗಳು ಮತ್ತು ರಸ್ತೆಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಮಲವಿಸರ್ಜನೆ ಮಾಡುವಂತೆ ಮಾಡಿದರೆ ಮತ್ತು ಮಲವಿಸರ್ಜನೆಯನ್ನು ತೆಗೆಯದಿದ್ದಲ್ಲಿ 1,000 ರೂಪಾಯಿಗಳವರೆಗೆ ದಂಡವನ್ನು ಪಾವತಿಸಬೇಕಾಗುತ್ತದೆ.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

2 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

13 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

23 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

1 day ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

1 day ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago