ಕೋಲಾರ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೆಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಎರಡು ದಿನಗಳ ಚುನಾವಣಾ ಸುಧಾರಣೆಯ ಕಾರ್ಯಾಗಾರದಲ್ಲಿ ಕೋಲಾರದ ಜಿಲ್ಲೆಯಿಂದ ಮಾಜಿ ಸಭಾಪತಿ ವಿ ಆರ್.ಸುದರ್ಶನ್ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಪಕ್ಷದ ಅಭ್ಯರ್ಥಿ ಕಲ್ಲಂಡೂರು ಡಾ ಕೆ.ನಾಗರಾಜ್ ಭಾಗವಹಿಸಿದ್ದರು
ಕಾರ್ಯಾಗಾರದಲ್ಲಿ ಮುಂಬರುವ ಚುನಾವಣೆಗಳು ಪಾರದರ್ಶಕತೆ, ಭ್ರಷ್ಟಾಚಾರ ರಹಿತ ಹಣ ಮತ್ತು ಹೆಂಡ ಹಂಚದೆ ಚುನಾವಣೆ ನಡೆಯಬೇಕು, ಕಡ್ಡಾಯ ಮತದಾನ, ಉತ್ತಮ ಶಿಕ್ಷಣ, ಆರೋಗ್ಯ, ಸಾವಯವ ಕೃಷಿ, ಪರಿಸರಕ್ಕೆ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು ಎಂದು ನಿರ್ಧರಿಸಲಾಯಿತು ಇದೇ ಸಂದರ್ಭದಲ್ಲಿ ಸರ್ವೋದಯ ( ಶಿಕ್ಷಣ,ಆರೋಗ್ಯ, ಕೃಷಿ, ಆಡಳಿತ, ಪರಿಸರ ) ಸಂಘಟನೆಯ ರೂಪುರೇಷೆಗಳ ಬಗ್ಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಂಘಟನೆಗೆ ಒತ್ತು ನೀಡಲು ಕಾರ್ಯಾಗಾರದಲ್ಲಿ ತೀರ್ಮಾನಿಸಲಾಯಿತು.
ಕಾರ್ಯಾಗಾರದಲ್ಲಿ ಬಂದಿಮಟ್ಟಿ ಸ್ವಾಮೀಜಿ, ಕುಂಬಾರ ಗುಂಡಯ್ಯ ಸ್ವಾಮೀಜಿ, ಮಾಜಿ ಶಾಸಕ ಮಹಿಮ ಜೆ ಪಟೇಲ್, ಅಳಂದ ಶಾಸಕ ಬಿ.ಆರ್ ಪಾಟೀಲ್, ಹೊಸದುರ್ಗ ಶಾಸಕ ಗೋವಿಂದಪ್ಪ, ಮಾಜಿ ಸಭಾಪತಿ ಬಿ.ಎಲ್ ಶಂಕರ್, ಮಾಜಿ ಶಾಸಕರಾದ ಎ.ಟಿ ರಾಮಸ್ವಾಮಿ, ಮುಖ್ಯಮಂತ್ರಿ ಚಂದ್ರು, ವೈ.ಎಸ್.ವಿ ದತ್ತ, ಎಂಪಿ ನಾಡಗೌಡ, ಕೆ.ಆರ್.ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ, ಪಾಣಿ ಪಟೇಲ್, ತೇಜಸ್ವಿ ಪಟೇಲ್, ಬಿಜೆಪಿ ಮುಖಂಡರಾದ ಸಿಂಧೂರಮೇಶ್, ಬೈರೇಗೌಡ, ಅನೇಕ ರೈತ ಮುಖಂಡರು, ನಿವೃತ್ತ ನ್ಯಾಯಾಧೀಶರು, ವೈದ್ಯರು, ಶಿಕ್ಷಣ ತಜ್ಞರು, ಹಾಗೂ ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದ್ದರು.
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…