ನೆಲಮಂಗಲ: ಆತನಿಗೆ ಇನ್ನೂ 22 ವರ್ಷ. ಚಿಕ್ಕ ವಯಸ್ಸಿನಲ್ಲೇ ರೇಬಿಸ್ ಕಾಯಿಲೆ ಒಕ್ಕರಿಸಿತ್ತು, ರೋಗ ಉಲ್ಬಣಗೊಂಡು ಸಾಯೋ ಸ್ಥಿತಿಗೆ ತಂದಿತ್ತು. ರೋಗ ವಾಸಿ ಮಾಡಿಕೊಳ್ಳಲು ಆಸ್ಪತ್ರೆಗೆ ಸೇರಿದ್ದ ಆದರೆ ಚಿಕಿತ್ಸೆ ಫಲಿಸಲಿಲ್ಲ. ತಾನು ಸಾವನ್ನಪ್ಪುತ್ತಿದ್ದೇನೆ ಎಂದು ತಿಳಿದಾತ ಕೊನೆ ಬಾರಿ ಕರಳು ಹಿಂಡುವ ವಿಡಿಯೋ ಒಂದನ್ನು ಮಾಡಿಸುತ್ತಾನೆ. ಆ ವಿಡಿಯೋ ತನ್ನ ಪ್ರಿಯತಮೆಗೆ ಮಹತ್ತರವಾದ ಸಂದೇಶ ಕಳಿಸುವುದಾಗಿರುತ್ತದೆ.
ಆ ವಿಡಿಯೋ ಮಾಡಿದಾತ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ 22ವರ್ಷದ ಯುವಕ ಕಿರಣ್. ಆಗಸ್ಟ್ 9 ರಂದು ವಿಡಿಯೋದಲ್ಲಿ ಮಾತನಾಡುತ್ತಾ ಪ್ರಿಯತಮೆಗೆ ಏನೂ ಹೇಳಬೇಕೋ ಅದನ್ನು ಹೇಳಿ ಸಾವನ್ನಪ್ಪುತ್ತಾನೆ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಕರಳು ಹಿಂಡುವ ವಿಡಿಯೋ ನೋಡಿದ ಪ್ರತಿಯೊಬ್ಬರಿಗೂ ಕಣ್ಣಲ್ಲಿ ನೀರು ಬರುವುದು ಖಚಿತ.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…