ನೆಲಮಂಗಲ: ಆತನಿಗೆ ಇನ್ನೂ 22 ವರ್ಷ. ಚಿಕ್ಕ ವಯಸ್ಸಿನಲ್ಲೇ ರೇಬಿಸ್ ಕಾಯಿಲೆ ಒಕ್ಕರಿಸಿತ್ತು, ರೋಗ ಉಲ್ಬಣಗೊಂಡು ಸಾಯೋ ಸ್ಥಿತಿಗೆ ತಂದಿತ್ತು. ರೋಗ ವಾಸಿ ಮಾಡಿಕೊಳ್ಳಲು ಆಸ್ಪತ್ರೆಗೆ ಸೇರಿದ್ದ ಆದರೆ ಚಿಕಿತ್ಸೆ ಫಲಿಸಲಿಲ್ಲ. ತಾನು ಸಾವನ್ನಪ್ಪುತ್ತಿದ್ದೇನೆ ಎಂದು ತಿಳಿದಾತ ಕೊನೆ ಬಾರಿ ಕರಳು ಹಿಂಡುವ ವಿಡಿಯೋ ಒಂದನ್ನು ಮಾಡಿಸುತ್ತಾನೆ. ಆ ವಿಡಿಯೋ ತನ್ನ ಪ್ರಿಯತಮೆಗೆ ಮಹತ್ತರವಾದ ಸಂದೇಶ ಕಳಿಸುವುದಾಗಿರುತ್ತದೆ.
ಆ ವಿಡಿಯೋ ಮಾಡಿದಾತ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ 22ವರ್ಷದ ಯುವಕ ಕಿರಣ್. ಆಗಸ್ಟ್ 9 ರಂದು ವಿಡಿಯೋದಲ್ಲಿ ಮಾತನಾಡುತ್ತಾ ಪ್ರಿಯತಮೆಗೆ ಏನೂ ಹೇಳಬೇಕೋ ಅದನ್ನು ಹೇಳಿ ಸಾವನ್ನಪ್ಪುತ್ತಾನೆ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಕರಳು ಹಿಂಡುವ ವಿಡಿಯೋ ನೋಡಿದ ಪ್ರತಿಯೊಬ್ಬರಿಗೂ ಕಣ್ಣಲ್ಲಿ ನೀರು ಬರುವುದು ಖಚಿತ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…