ನೆಲಮಂಗಲ: ಆತನಿಗೆ ಇನ್ನೂ 22 ವರ್ಷ. ಚಿಕ್ಕ ವಯಸ್ಸಿನಲ್ಲೇ ರೇಬಿಸ್ ಕಾಯಿಲೆ ಒಕ್ಕರಿಸಿತ್ತು, ರೋಗ ಉಲ್ಬಣಗೊಂಡು ಸಾಯೋ ಸ್ಥಿತಿಗೆ ತಂದಿತ್ತು. ರೋಗ ವಾಸಿ ಮಾಡಿಕೊಳ್ಳಲು ಆಸ್ಪತ್ರೆಗೆ ಸೇರಿದ್ದ ಆದರೆ ಚಿಕಿತ್ಸೆ ಫಲಿಸಲಿಲ್ಲ. ತಾನು ಸಾವನ್ನಪ್ಪುತ್ತಿದ್ದೇನೆ ಎಂದು ತಿಳಿದಾತ ಕೊನೆ ಬಾರಿ ಕರಳು ಹಿಂಡುವ ವಿಡಿಯೋ ಒಂದನ್ನು ಮಾಡಿಸುತ್ತಾನೆ. ಆ ವಿಡಿಯೋ ತನ್ನ ಪ್ರಿಯತಮೆಗೆ ಮಹತ್ತರವಾದ ಸಂದೇಶ ಕಳಿಸುವುದಾಗಿರುತ್ತದೆ.
ಆ ವಿಡಿಯೋ ಮಾಡಿದಾತ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ 22ವರ್ಷದ ಯುವಕ ಕಿರಣ್. ಆಗಸ್ಟ್ 9 ರಂದು ವಿಡಿಯೋದಲ್ಲಿ ಮಾತನಾಡುತ್ತಾ ಪ್ರಿಯತಮೆಗೆ ಏನೂ ಹೇಳಬೇಕೋ ಅದನ್ನು ಹೇಳಿ ಸಾವನ್ನಪ್ಪುತ್ತಾನೆ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಕರಳು ಹಿಂಡುವ ವಿಡಿಯೋ ನೋಡಿದ ಪ್ರತಿಯೊಬ್ಬರಿಗೂ ಕಣ್ಣಲ್ಲಿ ನೀರು ಬರುವುದು ಖಚಿತ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…