2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಭಾರತ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಇಬ್ಬರು ಐ.ಎ.ಎಸ್. ಅಧಿಕಾರಿಗಳನ್ನು ಸಾಮಾನ್ಯ ವೀಕ್ಷಕರನ್ನಾಗಿ, ಒಬ್ಬರು ಐ.ಪಿ.ಎಸ್. ಅಧಿಕಾರಿಯನ್ನು ಭದ್ರತಾ(ಪೊಲೀಸ್) ವೀಕ್ಷಕರನ್ನಾಗಿ ಹಾಗೂ ನಾಲ್ಕು ಜನ ಐ.ಆರ್.ಎಸ್. ಅಧಿಕಾರಿಗಳನ್ನು ವೆಚ್ಚ ವೀಕ್ಷಕರನ್ನಾಗಿ ನೇಮಕ ಮಾಡಿ ನಿಯೋಜಿಸಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.
ಸಾಮಾನ್ಯ ವೀಕ್ಷಕರು, ಭದ್ರತಾ(ಪೊಲೀಸ್) ವೀಕ್ಷಕರು ಹಾಗೂ ವೆಚ್ಚ ವೀಕ್ಷಕರಿಗೆ ಹಂಚಿಕೆ ಮಾಡಿದ ವಿಧಾನಸಭಾ ಕ್ಷೇತ್ರ ಹಾಗೂ ಮೊಬೈಲ್ ಸಂಖ್ಯೆ ವಿವರ ಇಂತಿದೆ.
ಸಾಮಾನ್ಯ ವೀಕ್ಷಕರ ವಿವರ:
178-ಹೊಸಕೋಟೆ ವಿಧಾನಸಭಾ ಕ್ಷೇತ್ರ ಹಾಗೂ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಡಿ.ರೊನಾಲ್ಡ್ ರೋಸ್(ಮೊ.ಸಂ.: 6363716513)
180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 181-ನೆಲಮಂಗಲ ವಿಧಾನಸಭಾ ಕ್ಷೇತ್ರಕ್ಕೆ ಶಿಲ್ಪ ಗುಪ್ತ (ಮೊ.ಸಂ.: 8618630558) ಸಾಮಾನ್ಯ ವೀಕ್ಷಕರಾಗಿ ನೇಮಿಸಲಾಗಿದೆ.
ಭದ್ರತಾ(ಪೊಲೀಸ್) ವೀಕ್ಷಕರ ವಿವರ:
ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಐ.ಪಿ.ಎಸ್. ಅಧಿಕಾರಿ ರೋಮಿಲ್ ಬಾನಿಯಾ ಅವರನ್ನು ಭದ್ರತಾ(ಪೊಲೀಸ್) ವೀಕ್ಷಕರನ್ನಾಗಿ ನೇಮಿಸಿದೆ.
ವೆಚ್ಚ ವೀಕ್ಷಕರ ವಿವರ:
178-ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಚಂದನ್ ದುತ್ತ(ಮೊ.ಸಂ.: 8088979205),
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಡಾ.ದಿನೇಶ್ಕುಮಾರ್ ಬಿಸೆನ್(ಮೊ.ಸಂ.: 8618854749),
180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಅತುಲ್ ಪಾಂಡೆ(ಮೊ.ಸಂ.: 9019456827)
181-ನೆಲಮಂಗಲ ವಿಧಾನಸಭಾ ಕ್ಷೇತ್ರಕ್ಕೆ ರಾಮಚಂದ್ರನ್.ಜಿ(ಮೊ.ಸಂ.: 8088962561) ಅವರನ್ನು ಚುನಾವಣಾ ವೆಚ್ಚ ವೀಕ್ಷರನ್ನಾಗಿ ನೇಮಿಸಲಾಗಿದೆ.
ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಅಕ್ರಮವಾಗಿ ಹಣ ಸಾಗಾಟ ಮಾಡುವುದು, ಹಂಚುವುದು, ಅಕ್ರಮ ಮದ್ಯ, ಚಿನ್ನ, ಹಣ, ಇನ್ನಿತರ ವಸ್ತುಗಳ ಸಾಗಾಟ, ಹಣ ಹಂಚಿಕೆ ಮಾಡುವುದು, ಉಡುಗೊರೆ ನೀಡುವುದು ಕಂಡುಬಂದಲ್ಲಿ ಹಾಗೂ ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದ ಯಾವುದೇ ಅಹವಾಲುಗಳನ್ನು ಸಾರ್ವಜನಿಕರು ಸಂಬಂಧಪಟ್ಟ ವೆಚ್ಚ ವೀಕ್ಷಕರಿಗೆ ದೂರು ನೀಡಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…