ಸಾವಿನಲ್ಲೂ ಒಂದಾದ ವೃದ್ಧ ಅಕ್ಕ-ತಂಗಿ: ತಾಲೂಕಿನ ಬಚ್ಚಹಳ್ಳಿ ಗ್ರಾಮದಲ್ಲಿ ಘಟನೆ

97 ವರ್ಷದ ಪುಟ್ಟಮ್ಮ ಮತ್ತು 93 ವರ್ಷದ ನರಸಮ್ಮ ವೃದ್ಧ ಸಹೋದರಿಯರು ಒಂದೇ ದಿನದಲ್ಲಿ ನಿಧನ ಹೊಂದಿರುವ ಅಪರೂಪದ ಪ್ರಕರಣ ತಾಲ್ಲೂಕಿನ ಬಚ್ಚಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೇ.30ರ ಮಂಗಳವಾರ ರಾತ್ರಿ ಗ್ರಾಮದ ಪುಟ್ಟಮ್ಮ (97) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ತಂಗಿ ನರಸಮ್ಮ ಮೇ.31ರ ಬುಧವಾರ ಮಧ್ಯಾಹ್ನ 1 ಗಂಟೆ ವೇಳೆಯಲ್ಲಿ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಕುಸಿದು ಬಿದ್ದಿದ್ದಾರೆ. ಮನೆಗೆ ಕರೆತರುವಷ್ಟರಲ್ಲಿ ನರಸಮ್ಮ (93) ಮೃತ ಪಟ್ಟಿದ್ದಾರೆ.

ತುಮಕೂರಿನ ವಾಮಚೇನಹಳ್ಳಿ ಪುಟ್ಟಮ್ಮ ಹಾಗೂ ನರಸಮ್ಮ ಅವರ ತವರು ಮನೆಯಾಗಿದ್ದು, ಅಕ್ಕ ತಂಗಿಯರನ್ನು ತಾಲ್ಲೂಕಿನ ಬಚ್ಚಹಳ್ಳಿಯ ಒಂದೇ ಕುಟುಂಬದ ಹನುಮಪ್ಪ ಹಾಗೂ ಕರೇಗೌಡ ಎನ್ನುವ ಅಣ್ಣ ತಮ್ಮಂದಿರಿಗೆ ಕೊಟ್ಟು ವಿವಾಹ ಮಾಡಲಾಗಿತ್ತು.

ಇಬ್ಬರೂ ತಮ್ಮ ಪತಿಯನ್ನು ಕಳೆದುಕೊಂಡಿದ್ದು, ಮಕ್ಕಳು, ಮಮ್ಮೊಕ್ಕಳೊಂದಿಗೆ ವಾಸವಾಗಿದ್ದರು. ಒಂದೇ ದಿನ ಕುಟುಂಬದ ಇಬ್ಬರು ಹಿರಿಯರನ್ನು ಕಳೆದುಕೊಂಡ ಕುಟುಂಬ ಹಾಗೂ ಬಂಧು ಮಿತ್ರರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ಸಂಜೆ ಇಬ್ಬರ ಅಂತ್ಯ ಸಂಸ್ಕಾರ ನಡೆಯಿತು.

Ramesh Babu

Journalist

Recent Posts

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

18 minutes ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

1 hour ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

4 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

4 hours ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

6 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

7 hours ago