ಹೊಸಕೋಟೆ : ಇಡೀ ರಾಜ್ಯದಾದ್ಯಂತ ಹನುಮ ಜಯಂತಿಯ ಸಂಭ್ರಮ ಮನೆ ಮಾಡಿದೆ..ಈ ನಡುವೆ ಎಲ್ಲಾ ಗ್ರಾಮಗಳಲ್ಲಿ ಆಂಜನೇಯನ ಗುಡಿಗೆ ವಿಶೇಷ ಪೂಜೆಗಳನ್ನ ನಡೆಸಲಾಗಿದೆ…ಹೀಗೆ ಹೊಸಕೋಟೆ ತಾಲೂಕು ವಾಗಟ ಗ್ರಾಮದಲ್ಲಿ ಸಾವಿರ ವರ್ಷಗಳ ಇತಿಹಾಸ ಪ್ರಸಿದ್ದ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಇವತ್ತು ಬಹಳ ಅದ್ದೂರಿಯಾಗಿ ಹನುಮಜಯಂತಿ ಆಚರಣೆ ಮಾಡಲಾಯ್ತು..
ಗ್ರಾಮಸ್ಥರೆಲ್ಲರೂ ಸೇರಿ ಬಹಳ ಅದ್ದೂರಿಯಿಂದ ಸ್ವಾಮಿಗೆ ವಿಶೇಷ ಹೂ ಅಲಂಕಾರ ಮಾಡಿ ಪೂಜೆ ನೆರವೇರಿಸಿದ್ರು.. ಭಕ್ತಾದಿಗಳೆಲ್ಲರಿಗೂ ಪ್ರಸಾದ ವಿನಿಯೋಗದ ವ್ಯವಸ್ಥೆಯೂ ಮಾಡಲಾಗಿತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…