ಹೊಸಕೋಟೆ : ಇಡೀ ರಾಜ್ಯದಾದ್ಯಂತ ಹನುಮ ಜಯಂತಿಯ ಸಂಭ್ರಮ ಮನೆ ಮಾಡಿದೆ..ಈ ನಡುವೆ ಎಲ್ಲಾ ಗ್ರಾಮಗಳಲ್ಲಿ ಆಂಜನೇಯನ ಗುಡಿಗೆ ವಿಶೇಷ ಪೂಜೆಗಳನ್ನ ನಡೆಸಲಾಗಿದೆ…ಹೀಗೆ ಹೊಸಕೋಟೆ ತಾಲೂಕು ವಾಗಟ ಗ್ರಾಮದಲ್ಲಿ ಸಾವಿರ ವರ್ಷಗಳ ಇತಿಹಾಸ ಪ್ರಸಿದ್ದ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಇವತ್ತು ಬಹಳ ಅದ್ದೂರಿಯಾಗಿ ಹನುಮಜಯಂತಿ ಆಚರಣೆ ಮಾಡಲಾಯ್ತು..
ಗ್ರಾಮಸ್ಥರೆಲ್ಲರೂ ಸೇರಿ ಬಹಳ ಅದ್ದೂರಿಯಿಂದ ಸ್ವಾಮಿಗೆ ವಿಶೇಷ ಹೂ ಅಲಂಕಾರ ಮಾಡಿ ಪೂಜೆ ನೆರವೇರಿಸಿದ್ರು.. ಭಕ್ತಾದಿಗಳೆಲ್ಲರಿಗೂ ಪ್ರಸಾದ ವಿನಿಯೋಗದ ವ್ಯವಸ್ಥೆಯೂ ಮಾಡಲಾಗಿತ್ತು…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…