ಹೊಸಕೋಟೆ : ಇಡೀ ರಾಜ್ಯದಾದ್ಯಂತ ಹನುಮ ಜಯಂತಿಯ ಸಂಭ್ರಮ ಮನೆ ಮಾಡಿದೆ..ಈ ನಡುವೆ ಎಲ್ಲಾ ಗ್ರಾಮಗಳಲ್ಲಿ ಆಂಜನೇಯನ ಗುಡಿಗೆ ವಿಶೇಷ ಪೂಜೆಗಳನ್ನ ನಡೆಸಲಾಗಿದೆ…ಹೀಗೆ ಹೊಸಕೋಟೆ ತಾಲೂಕು ವಾಗಟ ಗ್ರಾಮದಲ್ಲಿ ಸಾವಿರ ವರ್ಷಗಳ ಇತಿಹಾಸ ಪ್ರಸಿದ್ದ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಇವತ್ತು ಬಹಳ ಅದ್ದೂರಿಯಾಗಿ ಹನುಮಜಯಂತಿ ಆಚರಣೆ ಮಾಡಲಾಯ್ತು..
ಗ್ರಾಮಸ್ಥರೆಲ್ಲರೂ ಸೇರಿ ಬಹಳ ಅದ್ದೂರಿಯಿಂದ ಸ್ವಾಮಿಗೆ ವಿಶೇಷ ಹೂ ಅಲಂಕಾರ ಮಾಡಿ ಪೂಜೆ ನೆರವೇರಿಸಿದ್ರು.. ಭಕ್ತಾದಿಗಳೆಲ್ಲರಿಗೂ ಪ್ರಸಾದ ವಿನಿಯೋಗದ ವ್ಯವಸ್ಥೆಯೂ ಮಾಡಲಾಗಿತ್ತು…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…