ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು ಕಡೆ ರೈತರ ಪಂಪ್ ಸೆಟ್ ಗಳ ವಿದ್ಯುತ್ ಕೇಬಲ್ ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.
ಸಾಸಲು ಹೋಬಳಿಯ ಶ್ರೀರಾಮನಹಳ್ಳಿ, ಲಕ್ಕೇನಹಳ್ಳಿ, ಮಚ್ಚೇನಹಳ್ಳಿ ಸೇರಿದಂತೆ ವಿವಿಧೆಡೆ ನೂರಾರು ಮೀಟರ್ ಕೇಬಲ್ ಗಳನ್ನು ಕಟ್ ಮಾಡಿ ಕಳವು ಆಗಿದೆ.
ಇದರಿಂದ ರೈತರಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಸಾಸಲು ಭಾಗದಲ್ಲಿ ಪದೇಪದೇ ಕೇಬಲ್ ಕಳವು ಪ್ರಕರಣಗಳು ಮರುಕಳಿಸುತ್ತಿವೆ. ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದರೂ ಯಾವ ಉಪಯೋಗವಾಗಿಲ್ಲ. ನಮಗೆ ನಷ್ಟದ ಜೊತೆಗೆ ಜೀವ ಭಯವೂ ಇದೆ. ಈ ಭಾಗ ರಾತ್ರಿ ವೇಳೆ ಪೊಲೀಸ್ ಬೀಟ್ ಹೆಚ್ಚಿಸಬೇಕು ಎಂದು ಇಲ್ಲಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…