ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು ಕಡೆ ರೈತರ ಪಂಪ್ ಸೆಟ್ ಗಳ ವಿದ್ಯುತ್ ಕೇಬಲ್ ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.
ಸಾಸಲು ಹೋಬಳಿಯ ಶ್ರೀರಾಮನಹಳ್ಳಿ, ಲಕ್ಕೇನಹಳ್ಳಿ, ಮಚ್ಚೇನಹಳ್ಳಿ ಸೇರಿದಂತೆ ವಿವಿಧೆಡೆ ನೂರಾರು ಮೀಟರ್ ಕೇಬಲ್ ಗಳನ್ನು ಕಟ್ ಮಾಡಿ ಕಳವು ಆಗಿದೆ.
ಇದರಿಂದ ರೈತರಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಸಾಸಲು ಭಾಗದಲ್ಲಿ ಪದೇಪದೇ ಕೇಬಲ್ ಕಳವು ಪ್ರಕರಣಗಳು ಮರುಕಳಿಸುತ್ತಿವೆ. ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದರೂ ಯಾವ ಉಪಯೋಗವಾಗಿಲ್ಲ. ನಮಗೆ ನಷ್ಟದ ಜೊತೆಗೆ ಜೀವ ಭಯವೂ ಇದೆ. ಈ ಭಾಗ ರಾತ್ರಿ ವೇಳೆ ಪೊಲೀಸ್ ಬೀಟ್ ಹೆಚ್ಚಿಸಬೇಕು ಎಂದು ಇಲ್ಲಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…