ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು ಕಡೆ ರೈತರ ಪಂಪ್ ಸೆಟ್ ಗಳ ವಿದ್ಯುತ್ ಕೇಬಲ್ ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.
ಸಾಸಲು ಹೋಬಳಿಯ ಶ್ರೀರಾಮನಹಳ್ಳಿ, ಲಕ್ಕೇನಹಳ್ಳಿ, ಮಚ್ಚೇನಹಳ್ಳಿ ಸೇರಿದಂತೆ ವಿವಿಧೆಡೆ ನೂರಾರು ಮೀಟರ್ ಕೇಬಲ್ ಗಳನ್ನು ಕಟ್ ಮಾಡಿ ಕಳವು ಆಗಿದೆ.
ಇದರಿಂದ ರೈತರಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಸಾಸಲು ಭಾಗದಲ್ಲಿ ಪದೇಪದೇ ಕೇಬಲ್ ಕಳವು ಪ್ರಕರಣಗಳು ಮರುಕಳಿಸುತ್ತಿವೆ. ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದರೂ ಯಾವ ಉಪಯೋಗವಾಗಿಲ್ಲ. ನಮಗೆ ನಷ್ಟದ ಜೊತೆಗೆ ಜೀವ ಭಯವೂ ಇದೆ. ಈ ಭಾಗ ರಾತ್ರಿ ವೇಳೆ ಪೊಲೀಸ್ ಬೀಟ್ ಹೆಚ್ಚಿಸಬೇಕು ಎಂದು ಇಲ್ಲಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…