ಕೋಲಾರ: ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ನಗರದ ಸಿಎಂಆರ್ ಟಮೋಟ ಮಂಡಿಯಲ್ಲಿ ಸೋಮವಾರ ಶ್ರೀರಾಮನಿಗೆ ವಿಶೇಷ ಪೂಜೆಯೊಂದಿಗೆ ಮಜ್ಜಿಗೆ, ಪಾನಕ, ಕೊಸಂಬಿ, ಅನ್ನದಾಸೋಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ ಈಡೀ ದೇಶದ ರಾಮ ಭಕ್ರದಲ್ಲಿ ಸಂಭ್ರಮ ಮಾಡಿದೆ, ಎಲ್ಲೆಡೆ ಅನ್ನದಾಸೋಹ, ವಿಶೇಷ ಪೂಜೆಗಳನ್ನು ನಡೆಯುತ್ತಿವೆ. ಕಳೆದ 500 ವರ್ಷಗಳಿಂದ ಮಾಡಿದ ಹೋರಾಟವು ಇವತ್ತು ಸಾರ್ಥಕವಾಗಿದೆ. ದೇಶದ ಪ್ರಧಾನಿಯೊಂದಿಗೆ ನಾವು ಎಲ್ಲರೂ ಶ್ರೀರಾಮ ಮಂದಿರ ಉದ್ಘಾಟನೆಗೆ ಸಾಕ್ಷಿಯಾಗಿದ್ದು ಹೆಮ್ಮೆಯಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಯುವ ಮುಖಂಡ ಸಿಎಂಆರ್ ಹರೀಶ್, ಕೋಲಾರ- ಚಿಕ್ಕಬಳ್ಳಾಪುರ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್ ಗಣೇಶ್, ಜೆಡಿಎಸ್ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್, ಬಲಿಜ ಸಂಘದ ಮುಖಂಡ ತೋಟಗಳ ಅಶೋಕ್, ರೋಟರಿ ಸುಧಾಕರ್ ಸೇರಿದಂತೆ ಜೆಡಿಎಸ್ ಮುಖಂಡರು ಕಾರ್ಯಕರ್ತರು, ಸಿಎಂಆರ್ ಮಂಡಿ ಸಿಬ್ಬಂದಿ ವರ್ಗ ಇದ್ದರು
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…