ಕೋಲಾರ: ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ನಗರದ ಸಿಎಂಆರ್ ಟಮೋಟ ಮಂಡಿಯಲ್ಲಿ ಸೋಮವಾರ ಶ್ರೀರಾಮನಿಗೆ ವಿಶೇಷ ಪೂಜೆಯೊಂದಿಗೆ ಮಜ್ಜಿಗೆ, ಪಾನಕ, ಕೊಸಂಬಿ, ಅನ್ನದಾಸೋಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ ಈಡೀ ದೇಶದ ರಾಮ ಭಕ್ರದಲ್ಲಿ ಸಂಭ್ರಮ ಮಾಡಿದೆ, ಎಲ್ಲೆಡೆ ಅನ್ನದಾಸೋಹ, ವಿಶೇಷ ಪೂಜೆಗಳನ್ನು ನಡೆಯುತ್ತಿವೆ. ಕಳೆದ 500 ವರ್ಷಗಳಿಂದ ಮಾಡಿದ ಹೋರಾಟವು ಇವತ್ತು ಸಾರ್ಥಕವಾಗಿದೆ. ದೇಶದ ಪ್ರಧಾನಿಯೊಂದಿಗೆ ನಾವು ಎಲ್ಲರೂ ಶ್ರೀರಾಮ ಮಂದಿರ ಉದ್ಘಾಟನೆಗೆ ಸಾಕ್ಷಿಯಾಗಿದ್ದು ಹೆಮ್ಮೆಯಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಯುವ ಮುಖಂಡ ಸಿಎಂಆರ್ ಹರೀಶ್, ಕೋಲಾರ- ಚಿಕ್ಕಬಳ್ಳಾಪುರ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್ ಗಣೇಶ್, ಜೆಡಿಎಸ್ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್, ಬಲಿಜ ಸಂಘದ ಮುಖಂಡ ತೋಟಗಳ ಅಶೋಕ್, ರೋಟರಿ ಸುಧಾಕರ್ ಸೇರಿದಂತೆ ಜೆಡಿಎಸ್ ಮುಖಂಡರು ಕಾರ್ಯಕರ್ತರು, ಸಿಎಂಆರ್ ಮಂಡಿ ಸಿಬ್ಬಂದಿ ವರ್ಗ ಇದ್ದರು
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…