ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ ಹಂಚಿಕೆ ಮಾಡಿದ್ದಾರೆ.
1. ಡಿ.ಕೆ ಶಿವಕುಮಾರ್ – ಮುಖ್ಯಮಂತ್ರಿ – ಹಣಕಾಸು, ಗುಪ್ತಚರ, ಸಹಕಾರ, ಸಿಬ್ಬಂದಿ ಆಡಳಿತ ಸುಧಾರಣೆ
2.ಡಾ. ಜಿ ಪರಮೇಶ್ವರ – ಉಪಮುಖ್ಯಮಂತ್ರಿ – ಕಂದಾಯ, ಯುವ ಸಬಲೀಕರಣ
3.ಕೆ.ಎಚ್ ಮುನಿಯಪ್ಪ – ಆಹಾರ
4.ಕೆ.ಜೆ ಜಾರ್ಜ್ – ಇಂಧನ, ಪ್ರವಾಸೋದ್ಯಮ
5.ಎಂ.ಬಿ ಪಾಟೀಲ್ – ಬೃಹತ್ ಕೈಗಾರಿಕೆ
6.ರಾಮಲಿಂಗಾ ರೆಡ್ಡಿ – ಜಲಸಂಪನ್ಮೂಲ
7.ಸತೀಶ್ ಜಾರಕಿಹೊಳಿ – ಲೋಕೋಪಯೋಗಿ
8.ಕೃಷ್ಣ ಬೈರೇಗೌಡ – ಬೆಂಗಳೂರು ಅಭಿವೃದ್ದಿ
9.ಪ್ರಿಯಾಂಕ್ ಖರ್ಗೆ – ಗೃಹ, ಐಟಿಬಿಟಿ
10.ಯುಟಿ ಖಾದರ್ – ಆರೋಗ್ಯ
11.ಈಶ್ವರ್ ಖಂಡ್ರೆ – ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ದಿ
12.ಡಾ.ಯತೀಂದ್ರ ಸಿದ್ದರಾಮಯ್ಯ – ನಗರಾಭಿವೃದ್ದಿ, ಹಿಂದುಳಿದ ಕಲ್ಯಾಣ
13.ಬೈರತಿ ಸುರೇಶ್ – ಸಾರಿಗೆ
14.ಡಾ.ಶರಣ ಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ
ಇದರೊಂದಿಗೆ ಹಣಕಾಸು, ಗೃಹ, ಕಂದಾಯ, ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.
ಪ್ರಮುಖ ಖಾತೆಗಳಿಗಾಗಿ ಪಟ್ಟು ಹಿಡಿದಿದ್ದ ಹಿರಿಯ ಸಚಿವರು ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಕಾರ್ಯ ನಿರ್ವಹಿಸಿದ ಖಾತೆಗಳನ್ನೇ ನೀಡಿ, ಅಲ್ಲಿ ಇನ್ನೂ ಕೆಲ ಅತೀಮುಖ್ಯ ಕಾರ್ಯ ಯೋಜನೆಗಳು ಬಾಕಿ ಉಳಿದಿದ್ದು, ಅವುಗಳನ್ನು ಪೂರ್ಣಗೊಳಿಸಬೇಕಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರ ಮೇಲೆ ಒತ್ತಡ ಹೇರಿದ್ದರು. ಹೀಗಾಗಿ ಹಲವು ಸಚಿವರಿಗೆ ಈ ಹಿಂದೆ ನೀಡಿದ್ದ ಖಾತೆಗಳನ್ನು ನೀಡಲಾಗಿದೆ.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…