ಸಾರಿಗೆ ನಿಗಮಗಳಿಗೆ ನೀಡಬೇಕಾದ ಅನುದಾನವನ್ನು ಬಾಕಿ ಉಳಿಸಿಕೊಂಡ ಸಿದ್ದರಾಮಯ್ಯ ಸರ್ಕಾರ ಇದೀಗ 2 ರೂ. ಡಿಸೇಲ್ ದರ ಏರಿಕೆ ಮಾಡಿ ಸಾರಿಗೆ ನಿಗಮಗಳ ತಲೆ ಮೇಲೆ ಚಪ್ಪಡಿ ಕಲ್ಲು ಏಳೆದಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.
ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಡಿಸೇಲ್ ದರ ಹೆಚ್ಚಳದಿಂದ ನಷ್ಟ ಅನುಭವಿಸುತ್ತಿವೆ. ಹೀಗಾಗಿ ನಷ್ಟ ಸರಿದೊಗಿಸಿಕೊಳ್ಳಲು ಬಸ್ ಪ್ರಯಾಣ ದರ ಏರಿಸಲು ಚಿಂತನೆ ನಡೆಸಿವೆ ಎಂದು ದೂರಿದೆ.
ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರೇ, ಸಾರಿಗೆ ನಿಗಮಗಳನ್ನು ಮುಚ್ಚಿ ಖಾಸಗಿಗೆ ವಹಿಸಲು ಚಿಂತನೆ ನಡೆಸಿದ್ದರೆ ಬಹಿರಂಗಪಡಿಸಿ, ಹೀಗೆ ಹಂತ ಹಂತವಾಗಿ ಸಾರಿಗೆ ನಿಗಮಗಳನ್ನು ದಿವಾಳಿ ಮಾಡಬೇಡಿ ಆಕ್ರೋಶ ವ್ಯಕ್ತಪಡಿಸಿದೆ.
ಅದೇರೀತಿ ಸಾಮಾಜಿಕ ಜಾಲತಾಣಗಳಲ್ಲಿ ನಟ ವಿನ್ ಡೀಸೆಲ್ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರ ಎಡಿಟ್ ಚಿತ್ರವನ್ನು ಹಂಚಿಕೊಂಡು, ಹಾಲಿವುಡ್ ನಲ್ಲಿ ವಿನ್ ಡೀಸೆಲ್ ಕಾಲ್ ಶೀಟ್ ಕಾಸ್ಟ್ಲಿ – ಕರ್ನಾಟಕದಲ್ಲಿ ಡೀಸೆಲ್ ರೇಟ್ ಸಹ ಕಾಸ್ಟ್ಲಿ!! ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರನ್ನು ‘ಕಾಸ್ಟ್ಲಿ ಡೀಸೆಲ್’ ಎಂದು ಲೇವಡಿ ಮಾಡಿದೆ.
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…