ಸಾರಿಗೆ ನಿಗಮಗಳಿಗೆ ನೀಡಬೇಕಾದ ಅನುದಾನವನ್ನು ಬಾಕಿ ಉಳಿಸಿಕೊಂಡ ಸಿದ್ದರಾಮಯ್ಯ ಸರ್ಕಾರ ಇದೀಗ 2 ರೂ. ಡಿಸೇಲ್ ದರ ಏರಿಕೆ ಮಾಡಿ ಸಾರಿಗೆ ನಿಗಮಗಳ ತಲೆ ಮೇಲೆ ಚಪ್ಪಡಿ ಕಲ್ಲು ಏಳೆದಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.
ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಡಿಸೇಲ್ ದರ ಹೆಚ್ಚಳದಿಂದ ನಷ್ಟ ಅನುಭವಿಸುತ್ತಿವೆ. ಹೀಗಾಗಿ ನಷ್ಟ ಸರಿದೊಗಿಸಿಕೊಳ್ಳಲು ಬಸ್ ಪ್ರಯಾಣ ದರ ಏರಿಸಲು ಚಿಂತನೆ ನಡೆಸಿವೆ ಎಂದು ದೂರಿದೆ.
ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರೇ, ಸಾರಿಗೆ ನಿಗಮಗಳನ್ನು ಮುಚ್ಚಿ ಖಾಸಗಿಗೆ ವಹಿಸಲು ಚಿಂತನೆ ನಡೆಸಿದ್ದರೆ ಬಹಿರಂಗಪಡಿಸಿ, ಹೀಗೆ ಹಂತ ಹಂತವಾಗಿ ಸಾರಿಗೆ ನಿಗಮಗಳನ್ನು ದಿವಾಳಿ ಮಾಡಬೇಡಿ ಆಕ್ರೋಶ ವ್ಯಕ್ತಪಡಿಸಿದೆ.
ಅದೇರೀತಿ ಸಾಮಾಜಿಕ ಜಾಲತಾಣಗಳಲ್ಲಿ ನಟ ವಿನ್ ಡೀಸೆಲ್ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರ ಎಡಿಟ್ ಚಿತ್ರವನ್ನು ಹಂಚಿಕೊಂಡು, ಹಾಲಿವುಡ್ ನಲ್ಲಿ ವಿನ್ ಡೀಸೆಲ್ ಕಾಲ್ ಶೀಟ್ ಕಾಸ್ಟ್ಲಿ – ಕರ್ನಾಟಕದಲ್ಲಿ ಡೀಸೆಲ್ ರೇಟ್ ಸಹ ಕಾಸ್ಟ್ಲಿ!! ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರನ್ನು ‘ಕಾಸ್ಟ್ಲಿ ಡೀಸೆಲ್’ ಎಂದು ಲೇವಡಿ ಮಾಡಿದೆ.
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…