ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮೈಸೂರು ಜಿಲ್ಲೆಯ ಕೆ ಆರ್ ನಗರ ಹಾಸನ ರಸ್ತೆಯ ತಾಲ್ಲೂಕು ಕೃಷಿ ಮಾರಕಟ್ಟೆ ಬಳಿ ನಡೆದಿದೆ…
ಪಡಿತರ ಅಂಗಡಿಯ ಬದಲು ಕಾಳಸಂತೆಗೆ ಲಾರಿಯಲ್ಲಿ ಸಾಗಾಣೆ ಮಾಡುವ ವೇಳೆ 90 ಮೂಟೆ 46 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ…
ಡಿವೈಎಸ್ಪಿ ರಾಜಣ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಕಾರ್ಯಾಚರಣೆ ವೇಳೆ ಲಾರಿ ಚಾಲಕ ಪರಾರಿಯಾಗಿದ್ದಾನೆ.
ಮಾರುಕಟ್ಟೆಯ ಹಿಂಬದಿ ದ್ವಾರದಿಂದ ಸಾಗಾಣೆ ಮಾಡಲಾಗುತ್ತಿತ್ತು.
ಮುಂದೆ ಎಂಟ್ರಿ ಮಾಡಿಸಿ ಹೊರಗೆ ದಾಸ್ತಾನು ತೆಗೆದುಕೊಂಡು ಹೋಗಬೇಕಿತ್ತು. ಆದರೆ, ಮಾರುಕಟ್ಟೆಯ ಹಿಂಬದಿ ದ್ವಾರದಿಂದ ಸಾಗಾಣೆ ಮಾಡಲಾಗುತ್ತಿತ್ತು.
ತಾಲ್ಲೂಕು ಕೃಷಿ ಮಾರುಕಟ್ಟೆ ಕಾರ್ಯದರ್ಶಿ ರವಿ ವಿರುದ್ಧ ರೇಷನ್ ಅಂಗಡಿ ಬದಲು ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ..
ಘಟನೆ ನಂತರ ರವಿ ಮೊಬೈಲ್ ಸ್ವಿಚ್ ಆಫ್ ಆಗಿದೆ. ಸದ್ಯ ಯಾರ ಸಂಪರ್ಕಕ್ಕೂ ರವಿ ಸಿಗುತ್ತಿಲ್ಲ. ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ….
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…