ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮೈಸೂರು ಜಿಲ್ಲೆಯ ಕೆ ಆರ್ ನಗರ ಹಾಸನ ರಸ್ತೆಯ ತಾಲ್ಲೂಕು ಕೃಷಿ ಮಾರಕಟ್ಟೆ ಬಳಿ ನಡೆದಿದೆ…
ಪಡಿತರ ಅಂಗಡಿಯ ಬದಲು ಕಾಳಸಂತೆಗೆ ಲಾರಿಯಲ್ಲಿ ಸಾಗಾಣೆ ಮಾಡುವ ವೇಳೆ 90 ಮೂಟೆ 46 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ…
ಡಿವೈಎಸ್ಪಿ ರಾಜಣ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಕಾರ್ಯಾಚರಣೆ ವೇಳೆ ಲಾರಿ ಚಾಲಕ ಪರಾರಿಯಾಗಿದ್ದಾನೆ.
ಮಾರುಕಟ್ಟೆಯ ಹಿಂಬದಿ ದ್ವಾರದಿಂದ ಸಾಗಾಣೆ ಮಾಡಲಾಗುತ್ತಿತ್ತು.
ಮುಂದೆ ಎಂಟ್ರಿ ಮಾಡಿಸಿ ಹೊರಗೆ ದಾಸ್ತಾನು ತೆಗೆದುಕೊಂಡು ಹೋಗಬೇಕಿತ್ತು. ಆದರೆ, ಮಾರುಕಟ್ಟೆಯ ಹಿಂಬದಿ ದ್ವಾರದಿಂದ ಸಾಗಾಣೆ ಮಾಡಲಾಗುತ್ತಿತ್ತು.
ತಾಲ್ಲೂಕು ಕೃಷಿ ಮಾರುಕಟ್ಟೆ ಕಾರ್ಯದರ್ಶಿ ರವಿ ವಿರುದ್ಧ ರೇಷನ್ ಅಂಗಡಿ ಬದಲು ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ..
ಘಟನೆ ನಂತರ ರವಿ ಮೊಬೈಲ್ ಸ್ವಿಚ್ ಆಫ್ ಆಗಿದೆ. ಸದ್ಯ ಯಾರ ಸಂಪರ್ಕಕ್ಕೂ ರವಿ ಸಿಗುತ್ತಿಲ್ಲ. ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ….
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…