ಕಂಟ್ರಾಕ್ಟರ್ ಅಸೋಸಿಯೇಶನ್ ಅಧ್ಯಕ್ಷ ಕೆಂಪಣ್ಣ ನೇತೃತ್ವದ ನಿಯೋಗವು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಲಾಗಿದೆ.
ಕಳೆದ ಬಾರಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕೆಂಪಣ್ಣ ನಿಯೋಗ ಮಾಡಲಾಗಿತ್ತು.
ಕಳೆದ ಮೂರು ವಾರದ ಹಿಂದೆಯಷ್ಟೇ ಸಿಎಂ ಭೇಟಿಯಾಗಿ ತೆರಳಿದ್ದ ನಿಯೋಗವು ಇಂದು ಮತ್ತೆ ಭೇಟಿ ಮಾಡಿದ್ದಾರೆ.
ಕಾಮಗಾರಿಗಳ ಬಾಕಿ ಬಿಲ್ ಬಿಡುಗಡೆ ಮತ್ತು ಕೆಲ ಕಾಮಗಾರಿಗಳ ಬಿಲ್ ತಡೆಹಿಡೆಯಲಾಗಿದ್ದ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸಿದ ಕಂಟ್ರಾಕ್ಟರ್ ಅಸೋಸಿಯೇಷನ್ ನಿಯೋಗ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…