ಸಿಎಂ ಸಿದ್ದರಾಮಯ್ಯ- ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ: ಕ್ಷೇತ್ರ ಅಭಿವೃದ್ಧಿ ಕುರಿತು ಚರ್ಚೆ

ಬೆಂಗಳೂರಿನ ಗಾಂಧಿ ಭವನ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದ ಬಗ್ಗೆ ಚರ್ಚೆ ನಡೆಸಿದ ಮಾಜಿ ಸಚಿವ ಎಸ್.ಟಿ.ಸೋಮಶೇಖರ್.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ನಂತರ ಮಾತನಾಡಿದ ಅವರು, ಕ್ಷೇತ್ರದ ಸಮಸ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಳಿ ಮಾತನಾಡಲು ಭೇಟಿಯಾಗಿದ್ದೇನೆ. ಭೇಟಿಯಾಗಿ ಕೆಂಗೇರಿ ಬ್ರಿಡ್ಜ್, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು, ಹೆಚ್ಚುವರಿ ಹೆರಿಗೆ ಆಸ್ಪತ್ರೆ ನಿರ್ಮಾಣ, ಕಾವೇರಿ ನೀರನ್ನ ವಾರಕ್ಕೆ ಮೂರು ದಿನ ಎಕ್ಸೆಸ್ ಆಗಿ ಕೊಡಬೇಕು ಎಂದು ಮನವಿ ಮಾಡಲಾಗಿದೆ ಎಂದರು.

ಯಾರಿಗೆಲ್ಲಾ ಕಾಂಗ್ರೆಸ್ ಸೇರೋದಕ್ಕೆ ಆಸೆ ಅವರು ಸೇರುತ್ತಾರೆ. ನನ್ನ ಬೆಂಬಲಿಗರು ಹೋಗುತ್ತಿಲ್ಲ. ಕೆಲ ಕಾರ್ಪೋರೇಟರ್ ಗಳು ಹೋಗುತ್ತಿದ್ದಾರೆ ಅಷ್ಷೆ. ನನಗೆ ಪಕ್ಷದ ಮೇಲೆ ಅಸಮಧಾನ ಇಲ್ಲ. ಕ್ಷೇತ್ರದ ವಿಚಾರವಾಗಿ ಅಸಮಧಾನ ಇದೆ ಅಷ್ಟೇ. ಈಗಾಗಲೇ ಸಿಟಿ ರವಿ, ಆರ್.ಅಶೋಕ್ ಮಾತಾಡಿ ಸರಿಪಡಿಸಿದ್ದಾರೆ ಎಂದರು.

Ramesh Babu

Journalist

Recent Posts

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

44 minutes ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

3 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

16 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

17 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

21 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

23 hours ago