ಬೆಂಗಳೂರಿನ ಗಾಂಧಿ ಭವನ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದ ಬಗ್ಗೆ ಚರ್ಚೆ ನಡೆಸಿದ ಮಾಜಿ ಸಚಿವ ಎಸ್.ಟಿ.ಸೋಮಶೇಖರ್.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ನಂತರ ಮಾತನಾಡಿದ ಅವರು, ಕ್ಷೇತ್ರದ ಸಮಸ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಳಿ ಮಾತನಾಡಲು ಭೇಟಿಯಾಗಿದ್ದೇನೆ. ಭೇಟಿಯಾಗಿ ಕೆಂಗೇರಿ ಬ್ರಿಡ್ಜ್, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು, ಹೆಚ್ಚುವರಿ ಹೆರಿಗೆ ಆಸ್ಪತ್ರೆ ನಿರ್ಮಾಣ, ಕಾವೇರಿ ನೀರನ್ನ ವಾರಕ್ಕೆ ಮೂರು ದಿನ ಎಕ್ಸೆಸ್ ಆಗಿ ಕೊಡಬೇಕು ಎಂದು ಮನವಿ ಮಾಡಲಾಗಿದೆ ಎಂದರು.
ಯಾರಿಗೆಲ್ಲಾ ಕಾಂಗ್ರೆಸ್ ಸೇರೋದಕ್ಕೆ ಆಸೆ ಅವರು ಸೇರುತ್ತಾರೆ. ನನ್ನ ಬೆಂಬಲಿಗರು ಹೋಗುತ್ತಿಲ್ಲ. ಕೆಲ ಕಾರ್ಪೋರೇಟರ್ ಗಳು ಹೋಗುತ್ತಿದ್ದಾರೆ ಅಷ್ಷೆ. ನನಗೆ ಪಕ್ಷದ ಮೇಲೆ ಅಸಮಧಾನ ಇಲ್ಲ. ಕ್ಷೇತ್ರದ ವಿಚಾರವಾಗಿ ಅಸಮಧಾನ ಇದೆ ಅಷ್ಟೇ. ಈಗಾಗಲೇ ಸಿಟಿ ರವಿ, ಆರ್.ಅಶೋಕ್ ಮಾತಾಡಿ ಸರಿಪಡಿಸಿದ್ದಾರೆ ಎಂದರು.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…