ಬೆಂಗಳೂರಿನ ಗಾಂಧಿ ಭವನ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದ ಬಗ್ಗೆ ಚರ್ಚೆ ನಡೆಸಿದ ಮಾಜಿ ಸಚಿವ ಎಸ್.ಟಿ.ಸೋಮಶೇಖರ್.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ನಂತರ ಮಾತನಾಡಿದ ಅವರು, ಕ್ಷೇತ್ರದ ಸಮಸ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಳಿ ಮಾತನಾಡಲು ಭೇಟಿಯಾಗಿದ್ದೇನೆ. ಭೇಟಿಯಾಗಿ ಕೆಂಗೇರಿ ಬ್ರಿಡ್ಜ್, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು, ಹೆಚ್ಚುವರಿ ಹೆರಿಗೆ ಆಸ್ಪತ್ರೆ ನಿರ್ಮಾಣ, ಕಾವೇರಿ ನೀರನ್ನ ವಾರಕ್ಕೆ ಮೂರು ದಿನ ಎಕ್ಸೆಸ್ ಆಗಿ ಕೊಡಬೇಕು ಎಂದು ಮನವಿ ಮಾಡಲಾಗಿದೆ ಎಂದರು.
ಯಾರಿಗೆಲ್ಲಾ ಕಾಂಗ್ರೆಸ್ ಸೇರೋದಕ್ಕೆ ಆಸೆ ಅವರು ಸೇರುತ್ತಾರೆ. ನನ್ನ ಬೆಂಬಲಿಗರು ಹೋಗುತ್ತಿಲ್ಲ. ಕೆಲ ಕಾರ್ಪೋರೇಟರ್ ಗಳು ಹೋಗುತ್ತಿದ್ದಾರೆ ಅಷ್ಷೆ. ನನಗೆ ಪಕ್ಷದ ಮೇಲೆ ಅಸಮಧಾನ ಇಲ್ಲ. ಕ್ಷೇತ್ರದ ವಿಚಾರವಾಗಿ ಅಸಮಧಾನ ಇದೆ ಅಷ್ಟೇ. ಈಗಾಗಲೇ ಸಿಟಿ ರವಿ, ಆರ್.ಅಶೋಕ್ ಮಾತಾಡಿ ಸರಿಪಡಿಸಿದ್ದಾರೆ ಎಂದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…