ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂಬ ದೂರಿನ ಮೇರೆಗೆ ಎಐಸಿಸಿ ಶಿಸ್ತು ಸಮಿತಿ ನೋಟಿಸ್ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾರ್ವಜನಿಕವಾಗಿ ಟೀಕಿಸಿರುವುದರ ಬಗ್ಗೆ 10 ದಿನಗಳ ಒಳಗಾಗಿ ಉತ್ತರ ನೀಡುವಂತೆ ಬಿ.ಕೆ.ಹರಿಪ್ರಸಾದ್ ಅವರಿಗೆ ನೋಟಿಸ್ ನೀಡುವ ಮೂಲಕ ಸೂಚಿಸಲಾಗಿದೆ.
ಅರಮನೆ ಮೈದಾನದಲ್ಲಿ ಬೃಹತ್ ಒಬಿಸಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿ.ಕೆ. ಹರಿಪ್ರಸಾದ್, ಸಿದ್ದರಾಮಯ್ಯ ಅವರು ದೇವರಾಜ ಅರಸು ಕಾರಿನಲ್ಲಿ ಕುಳಿತರೆ ದೇವರಾಜ ಅರಸು ಆಗಲ್ಲ, ದೇವರಾಜ ಅರಸು ಚಿಂತನೆ ಇರಬೇಕು ಎಂದು ಟೀಕಿಸಿದ್ದರು.
ಈ ಹಿನ್ನೆಲೆ 10 ದಿನಗಳ ಒಳಗಾಗಿ ಉತ್ತರ ನೀಡುವಂತೆ ಬಿ.ಕೆ.ಹರಿಪ್ರಸಾದ್ ಅವರಿಗೆ ನೋಟಿಸ್ ನೀಡುವ ಮೂಲಕ ಎಐಸಿಸಿ ಸೂಚಿಸಲಾಗಿದೆ.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…