ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂಬ ದೂರಿನ ಮೇರೆಗೆ ಎಐಸಿಸಿ ಶಿಸ್ತು ಸಮಿತಿ ನೋಟಿಸ್ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾರ್ವಜನಿಕವಾಗಿ ಟೀಕಿಸಿರುವುದರ ಬಗ್ಗೆ 10 ದಿನಗಳ ಒಳಗಾಗಿ ಉತ್ತರ ನೀಡುವಂತೆ ಬಿ.ಕೆ.ಹರಿಪ್ರಸಾದ್ ಅವರಿಗೆ ನೋಟಿಸ್ ನೀಡುವ ಮೂಲಕ ಸೂಚಿಸಲಾಗಿದೆ.
ಅರಮನೆ ಮೈದಾನದಲ್ಲಿ ಬೃಹತ್ ಒಬಿಸಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿ.ಕೆ. ಹರಿಪ್ರಸಾದ್, ಸಿದ್ದರಾಮಯ್ಯ ಅವರು ದೇವರಾಜ ಅರಸು ಕಾರಿನಲ್ಲಿ ಕುಳಿತರೆ ದೇವರಾಜ ಅರಸು ಆಗಲ್ಲ, ದೇವರಾಜ ಅರಸು ಚಿಂತನೆ ಇರಬೇಕು ಎಂದು ಟೀಕಿಸಿದ್ದರು.
ಈ ಹಿನ್ನೆಲೆ 10 ದಿನಗಳ ಒಳಗಾಗಿ ಉತ್ತರ ನೀಡುವಂತೆ ಬಿ.ಕೆ.ಹರಿಪ್ರಸಾದ್ ಅವರಿಗೆ ನೋಟಿಸ್ ನೀಡುವ ಮೂಲಕ ಎಐಸಿಸಿ ಸೂಚಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…