ಎಟಿಎಂ ಸರ್ಕಾರದ ಶ್ಯಾಡೋ ಸಿಎಂ ಯತೀಂದ್ರ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ಸಿಕ್ಕ ಸಿಕ್ಕಲ್ಲಿ ಪ್ರಿಯಾಂಕ್ ಖರ್ಗೆ ಕೈಯಾಡಿಸುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹರಿಹಾಯ್ದ ಬಿಜೆಪಿ
ಹಣಕಾಸು: ಬಜೆಟ್ ಮಂಡಿಸಿದ್ದು ಸಿದ್ದರಾಮಯ್ಯರವರು, ವಿನಾಕಾರಣ ಉತ್ತರ ನೀಡುವುದು ಪ್ರಿಯಾಂಕ್ ಖರ್ಗೆ..!
ಬೆಂಗಳೂರು ನಗರಾಭಿವೃದ್ಧಿ: ಸಚಿವ ಡಿ. ಕೆ. ಶಿವಕುಮಾರ್, ಚೆಸ್ ಆಡುತ್ತಿರುವುದು ಪ್ರಿಯಾಂಕ್ ಖರ್ಗೆ..!
ಗೃಹ ಇಲಾಖೆ: ಸಚಿವ ಖಾತೆ ಡಾ. ಜಿ. ಪರಮೇಶ್ವರ್, ಅಧಿಕಾರ ಚಲಾಯಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾನೂನು ಮತ್ತು ಸಂಸದೀಯ ವ್ಯವಹಾರ: ಸಚಿವ ಎಚ್ ಕೆ ಪಾಟೀಲ್, ಅನಧಿಕೃತ ನಿರ್ವಹಣೆ ಪ್ರಿಯಾಂಕ್ ಖರ್ಗೆ..!
ಆರೋಗ್ಯ ಮತ್ತು ಕುಟುಂಬ ಕಲ್ಯಾಣ: ನಾಮಕಾವಸ್ಥೆ ದಿನೇಶ್ ಗುಂಡೂರಾವ್, ಮದ್ದು ಚುಚ್ಚುತ್ತಿರುವುದು ಪ್ರಿಯಾಂಕ್ ಖರ್ಗೆ..!
ಸಮಾಜ ಕಲ್ಯಾಣ: ತೋರಿಕೆಗಾಗಿ ಹೆಚ್. ಸಿ. ಮಹದೇವಪ್ಪ, ಕೈಯಾಡಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಂದಾಯ: ಹೇಳಿಕೊಳ್ಳಲು ಕೃಷ್ಣಭೈರೇಗೌಡ, ನಡೆಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾಂಗ್ರೆಸ್ ಪ್ರಿಯಾಂಕ್ ಖರ್ಗೆಯವರನ್ನು ಪ್ರಿಯಾಂಕಾ ಗಾಂಧಿಯೆಂದು ಭಾವಿಸಿ ಸಹಿಸಿಕೊಂಡಂತೆ ಕಾಣುತ್ತಿದೆ ಎಂದು ಲೇವಡಿ ಮಾಡಿರೋ ಬಿಜೆಪಿ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…