ಎಟಿಎಂ ಸರ್ಕಾರದ ಶ್ಯಾಡೋ ಸಿಎಂ ಯತೀಂದ್ರ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ಸಿಕ್ಕ ಸಿಕ್ಕಲ್ಲಿ ಪ್ರಿಯಾಂಕ್ ಖರ್ಗೆ ಕೈಯಾಡಿಸುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹರಿಹಾಯ್ದ ಬಿಜೆಪಿ
ಹಣಕಾಸು: ಬಜೆಟ್ ಮಂಡಿಸಿದ್ದು ಸಿದ್ದರಾಮಯ್ಯರವರು, ವಿನಾಕಾರಣ ಉತ್ತರ ನೀಡುವುದು ಪ್ರಿಯಾಂಕ್ ಖರ್ಗೆ..!
ಬೆಂಗಳೂರು ನಗರಾಭಿವೃದ್ಧಿ: ಸಚಿವ ಡಿ. ಕೆ. ಶಿವಕುಮಾರ್, ಚೆಸ್ ಆಡುತ್ತಿರುವುದು ಪ್ರಿಯಾಂಕ್ ಖರ್ಗೆ..!
ಗೃಹ ಇಲಾಖೆ: ಸಚಿವ ಖಾತೆ ಡಾ. ಜಿ. ಪರಮೇಶ್ವರ್, ಅಧಿಕಾರ ಚಲಾಯಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾನೂನು ಮತ್ತು ಸಂಸದೀಯ ವ್ಯವಹಾರ: ಸಚಿವ ಎಚ್ ಕೆ ಪಾಟೀಲ್, ಅನಧಿಕೃತ ನಿರ್ವಹಣೆ ಪ್ರಿಯಾಂಕ್ ಖರ್ಗೆ..!
ಆರೋಗ್ಯ ಮತ್ತು ಕುಟುಂಬ ಕಲ್ಯಾಣ: ನಾಮಕಾವಸ್ಥೆ ದಿನೇಶ್ ಗುಂಡೂರಾವ್, ಮದ್ದು ಚುಚ್ಚುತ್ತಿರುವುದು ಪ್ರಿಯಾಂಕ್ ಖರ್ಗೆ..!
ಸಮಾಜ ಕಲ್ಯಾಣ: ತೋರಿಕೆಗಾಗಿ ಹೆಚ್. ಸಿ. ಮಹದೇವಪ್ಪ, ಕೈಯಾಡಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಂದಾಯ: ಹೇಳಿಕೊಳ್ಳಲು ಕೃಷ್ಣಭೈರೇಗೌಡ, ನಡೆಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾಂಗ್ರೆಸ್ ಪ್ರಿಯಾಂಕ್ ಖರ್ಗೆಯವರನ್ನು ಪ್ರಿಯಾಂಕಾ ಗಾಂಧಿಯೆಂದು ಭಾವಿಸಿ ಸಹಿಸಿಕೊಂಡಂತೆ ಕಾಣುತ್ತಿದೆ ಎಂದು ಲೇವಡಿ ಮಾಡಿರೋ ಬಿಜೆಪಿ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…