ಎಟಿಎಂ ಸರ್ಕಾರದ ಶ್ಯಾಡೋ ಸಿಎಂ ಯತೀಂದ್ರ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ಸಿಕ್ಕ ಸಿಕ್ಕಲ್ಲಿ ಪ್ರಿಯಾಂಕ್ ಖರ್ಗೆ ಕೈಯಾಡಿಸುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹರಿಹಾಯ್ದ ಬಿಜೆಪಿ
ಹಣಕಾಸು: ಬಜೆಟ್ ಮಂಡಿಸಿದ್ದು ಸಿದ್ದರಾಮಯ್ಯರವರು, ವಿನಾಕಾರಣ ಉತ್ತರ ನೀಡುವುದು ಪ್ರಿಯಾಂಕ್ ಖರ್ಗೆ..!
ಬೆಂಗಳೂರು ನಗರಾಭಿವೃದ್ಧಿ: ಸಚಿವ ಡಿ. ಕೆ. ಶಿವಕುಮಾರ್, ಚೆಸ್ ಆಡುತ್ತಿರುವುದು ಪ್ರಿಯಾಂಕ್ ಖರ್ಗೆ..!
ಗೃಹ ಇಲಾಖೆ: ಸಚಿವ ಖಾತೆ ಡಾ. ಜಿ. ಪರಮೇಶ್ವರ್, ಅಧಿಕಾರ ಚಲಾಯಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾನೂನು ಮತ್ತು ಸಂಸದೀಯ ವ್ಯವಹಾರ: ಸಚಿವ ಎಚ್ ಕೆ ಪಾಟೀಲ್, ಅನಧಿಕೃತ ನಿರ್ವಹಣೆ ಪ್ರಿಯಾಂಕ್ ಖರ್ಗೆ..!
ಆರೋಗ್ಯ ಮತ್ತು ಕುಟುಂಬ ಕಲ್ಯಾಣ: ನಾಮಕಾವಸ್ಥೆ ದಿನೇಶ್ ಗುಂಡೂರಾವ್, ಮದ್ದು ಚುಚ್ಚುತ್ತಿರುವುದು ಪ್ರಿಯಾಂಕ್ ಖರ್ಗೆ..!
ಸಮಾಜ ಕಲ್ಯಾಣ: ತೋರಿಕೆಗಾಗಿ ಹೆಚ್. ಸಿ. ಮಹದೇವಪ್ಪ, ಕೈಯಾಡಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಂದಾಯ: ಹೇಳಿಕೊಳ್ಳಲು ಕೃಷ್ಣಭೈರೇಗೌಡ, ನಡೆಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾಂಗ್ರೆಸ್ ಪ್ರಿಯಾಂಕ್ ಖರ್ಗೆಯವರನ್ನು ಪ್ರಿಯಾಂಕಾ ಗಾಂಧಿಯೆಂದು ಭಾವಿಸಿ ಸಹಿಸಿಕೊಂಡಂತೆ ಕಾಣುತ್ತಿದೆ ಎಂದು ಲೇವಡಿ ಮಾಡಿರೋ ಬಿಜೆಪಿ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…