ಎಟಿಎಂ ಸರ್ಕಾರದ ಶ್ಯಾಡೋ ಸಿಎಂ ಯತೀಂದ್ರ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ಸಿಕ್ಕ ಸಿಕ್ಕಲ್ಲಿ ಪ್ರಿಯಾಂಕ್ ಖರ್ಗೆ ಕೈಯಾಡಿಸುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹರಿಹಾಯ್ದ ಬಿಜೆಪಿ
ಹಣಕಾಸು: ಬಜೆಟ್ ಮಂಡಿಸಿದ್ದು ಸಿದ್ದರಾಮಯ್ಯರವರು, ವಿನಾಕಾರಣ ಉತ್ತರ ನೀಡುವುದು ಪ್ರಿಯಾಂಕ್ ಖರ್ಗೆ..!
ಬೆಂಗಳೂರು ನಗರಾಭಿವೃದ್ಧಿ: ಸಚಿವ ಡಿ. ಕೆ. ಶಿವಕುಮಾರ್, ಚೆಸ್ ಆಡುತ್ತಿರುವುದು ಪ್ರಿಯಾಂಕ್ ಖರ್ಗೆ..!
ಗೃಹ ಇಲಾಖೆ: ಸಚಿವ ಖಾತೆ ಡಾ. ಜಿ. ಪರಮೇಶ್ವರ್, ಅಧಿಕಾರ ಚಲಾಯಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾನೂನು ಮತ್ತು ಸಂಸದೀಯ ವ್ಯವಹಾರ: ಸಚಿವ ಎಚ್ ಕೆ ಪಾಟೀಲ್, ಅನಧಿಕೃತ ನಿರ್ವಹಣೆ ಪ್ರಿಯಾಂಕ್ ಖರ್ಗೆ..!
ಆರೋಗ್ಯ ಮತ್ತು ಕುಟುಂಬ ಕಲ್ಯಾಣ: ನಾಮಕಾವಸ್ಥೆ ದಿನೇಶ್ ಗುಂಡೂರಾವ್, ಮದ್ದು ಚುಚ್ಚುತ್ತಿರುವುದು ಪ್ರಿಯಾಂಕ್ ಖರ್ಗೆ..!
ಸಮಾಜ ಕಲ್ಯಾಣ: ತೋರಿಕೆಗಾಗಿ ಹೆಚ್. ಸಿ. ಮಹದೇವಪ್ಪ, ಕೈಯಾಡಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಂದಾಯ: ಹೇಳಿಕೊಳ್ಳಲು ಕೃಷ್ಣಭೈರೇಗೌಡ, ನಡೆಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾಂಗ್ರೆಸ್ ಪ್ರಿಯಾಂಕ್ ಖರ್ಗೆಯವರನ್ನು ಪ್ರಿಯಾಂಕಾ ಗಾಂಧಿಯೆಂದು ಭಾವಿಸಿ ಸಹಿಸಿಕೊಂಡಂತೆ ಕಾಣುತ್ತಿದೆ ಎಂದು ಲೇವಡಿ ಮಾಡಿರೋ ಬಿಜೆಪಿ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…