ಎಟಿಎಂ ಸರ್ಕಾರದ ಶ್ಯಾಡೋ ಸಿಎಂ ಯತೀಂದ್ರ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ಸಿಕ್ಕ ಸಿಕ್ಕಲ್ಲಿ ಪ್ರಿಯಾಂಕ್ ಖರ್ಗೆ ಕೈಯಾಡಿಸುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹರಿಹಾಯ್ದ ಬಿಜೆಪಿ
ಹಣಕಾಸು: ಬಜೆಟ್ ಮಂಡಿಸಿದ್ದು ಸಿದ್ದರಾಮಯ್ಯರವರು, ವಿನಾಕಾರಣ ಉತ್ತರ ನೀಡುವುದು ಪ್ರಿಯಾಂಕ್ ಖರ್ಗೆ..!
ಬೆಂಗಳೂರು ನಗರಾಭಿವೃದ್ಧಿ: ಸಚಿವ ಡಿ. ಕೆ. ಶಿವಕುಮಾರ್, ಚೆಸ್ ಆಡುತ್ತಿರುವುದು ಪ್ರಿಯಾಂಕ್ ಖರ್ಗೆ..!
ಗೃಹ ಇಲಾಖೆ: ಸಚಿವ ಖಾತೆ ಡಾ. ಜಿ. ಪರಮೇಶ್ವರ್, ಅಧಿಕಾರ ಚಲಾಯಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾನೂನು ಮತ್ತು ಸಂಸದೀಯ ವ್ಯವಹಾರ: ಸಚಿವ ಎಚ್ ಕೆ ಪಾಟೀಲ್, ಅನಧಿಕೃತ ನಿರ್ವಹಣೆ ಪ್ರಿಯಾಂಕ್ ಖರ್ಗೆ..!
ಆರೋಗ್ಯ ಮತ್ತು ಕುಟುಂಬ ಕಲ್ಯಾಣ: ನಾಮಕಾವಸ್ಥೆ ದಿನೇಶ್ ಗುಂಡೂರಾವ್, ಮದ್ದು ಚುಚ್ಚುತ್ತಿರುವುದು ಪ್ರಿಯಾಂಕ್ ಖರ್ಗೆ..!
ಸಮಾಜ ಕಲ್ಯಾಣ: ತೋರಿಕೆಗಾಗಿ ಹೆಚ್. ಸಿ. ಮಹದೇವಪ್ಪ, ಕೈಯಾಡಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಂದಾಯ: ಹೇಳಿಕೊಳ್ಳಲು ಕೃಷ್ಣಭೈರೇಗೌಡ, ನಡೆಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾಂಗ್ರೆಸ್ ಪ್ರಿಯಾಂಕ್ ಖರ್ಗೆಯವರನ್ನು ಪ್ರಿಯಾಂಕಾ ಗಾಂಧಿಯೆಂದು ಭಾವಿಸಿ ಸಹಿಸಿಕೊಂಡಂತೆ ಕಾಣುತ್ತಿದೆ ಎಂದು ಲೇವಡಿ ಮಾಡಿರೋ ಬಿಜೆಪಿ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…