ಎಟಿಎಂ ಸರ್ಕಾರದ ಶ್ಯಾಡೋ ಸಿಎಂ ಯತೀಂದ್ರ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ಸಿಕ್ಕ ಸಿಕ್ಕಲ್ಲಿ ಪ್ರಿಯಾಂಕ್ ಖರ್ಗೆ ಕೈಯಾಡಿಸುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹರಿಹಾಯ್ದ ಬಿಜೆಪಿ
ಹಣಕಾಸು: ಬಜೆಟ್ ಮಂಡಿಸಿದ್ದು ಸಿದ್ದರಾಮಯ್ಯರವರು, ವಿನಾಕಾರಣ ಉತ್ತರ ನೀಡುವುದು ಪ್ರಿಯಾಂಕ್ ಖರ್ಗೆ..!
ಬೆಂಗಳೂರು ನಗರಾಭಿವೃದ್ಧಿ: ಸಚಿವ ಡಿ. ಕೆ. ಶಿವಕುಮಾರ್, ಚೆಸ್ ಆಡುತ್ತಿರುವುದು ಪ್ರಿಯಾಂಕ್ ಖರ್ಗೆ..!
ಗೃಹ ಇಲಾಖೆ: ಸಚಿವ ಖಾತೆ ಡಾ. ಜಿ. ಪರಮೇಶ್ವರ್, ಅಧಿಕಾರ ಚಲಾಯಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾನೂನು ಮತ್ತು ಸಂಸದೀಯ ವ್ಯವಹಾರ: ಸಚಿವ ಎಚ್ ಕೆ ಪಾಟೀಲ್, ಅನಧಿಕೃತ ನಿರ್ವಹಣೆ ಪ್ರಿಯಾಂಕ್ ಖರ್ಗೆ..!
ಆರೋಗ್ಯ ಮತ್ತು ಕುಟುಂಬ ಕಲ್ಯಾಣ: ನಾಮಕಾವಸ್ಥೆ ದಿನೇಶ್ ಗುಂಡೂರಾವ್, ಮದ್ದು ಚುಚ್ಚುತ್ತಿರುವುದು ಪ್ರಿಯಾಂಕ್ ಖರ್ಗೆ..!
ಸಮಾಜ ಕಲ್ಯಾಣ: ತೋರಿಕೆಗಾಗಿ ಹೆಚ್. ಸಿ. ಮಹದೇವಪ್ಪ, ಕೈಯಾಡಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಂದಾಯ: ಹೇಳಿಕೊಳ್ಳಲು ಕೃಷ್ಣಭೈರೇಗೌಡ, ನಡೆಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾಂಗ್ರೆಸ್ ಪ್ರಿಯಾಂಕ್ ಖರ್ಗೆಯವರನ್ನು ಪ್ರಿಯಾಂಕಾ ಗಾಂಧಿಯೆಂದು ಭಾವಿಸಿ ಸಹಿಸಿಕೊಂಡಂತೆ ಕಾಣುತ್ತಿದೆ ಎಂದು ಲೇವಡಿ ಮಾಡಿರೋ ಬಿಜೆಪಿ.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…