ಎಟಿಎಂ ಸರ್ಕಾರದ ಶ್ಯಾಡೋ ಸಿಎಂ ಯತೀಂದ್ರ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ಸಿಕ್ಕ ಸಿಕ್ಕಲ್ಲಿ ಪ್ರಿಯಾಂಕ್ ಖರ್ಗೆ ಕೈಯಾಡಿಸುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹರಿಹಾಯ್ದ ಬಿಜೆಪಿ
ಹಣಕಾಸು: ಬಜೆಟ್ ಮಂಡಿಸಿದ್ದು ಸಿದ್ದರಾಮಯ್ಯರವರು, ವಿನಾಕಾರಣ ಉತ್ತರ ನೀಡುವುದು ಪ್ರಿಯಾಂಕ್ ಖರ್ಗೆ..!
ಬೆಂಗಳೂರು ನಗರಾಭಿವೃದ್ಧಿ: ಸಚಿವ ಡಿ. ಕೆ. ಶಿವಕುಮಾರ್, ಚೆಸ್ ಆಡುತ್ತಿರುವುದು ಪ್ರಿಯಾಂಕ್ ಖರ್ಗೆ..!
ಗೃಹ ಇಲಾಖೆ: ಸಚಿವ ಖಾತೆ ಡಾ. ಜಿ. ಪರಮೇಶ್ವರ್, ಅಧಿಕಾರ ಚಲಾಯಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾನೂನು ಮತ್ತು ಸಂಸದೀಯ ವ್ಯವಹಾರ: ಸಚಿವ ಎಚ್ ಕೆ ಪಾಟೀಲ್, ಅನಧಿಕೃತ ನಿರ್ವಹಣೆ ಪ್ರಿಯಾಂಕ್ ಖರ್ಗೆ..!
ಆರೋಗ್ಯ ಮತ್ತು ಕುಟುಂಬ ಕಲ್ಯಾಣ: ನಾಮಕಾವಸ್ಥೆ ದಿನೇಶ್ ಗುಂಡೂರಾವ್, ಮದ್ದು ಚುಚ್ಚುತ್ತಿರುವುದು ಪ್ರಿಯಾಂಕ್ ಖರ್ಗೆ..!
ಸಮಾಜ ಕಲ್ಯಾಣ: ತೋರಿಕೆಗಾಗಿ ಹೆಚ್. ಸಿ. ಮಹದೇವಪ್ಪ, ಕೈಯಾಡಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಂದಾಯ: ಹೇಳಿಕೊಳ್ಳಲು ಕೃಷ್ಣಭೈರೇಗೌಡ, ನಡೆಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾಂಗ್ರೆಸ್ ಪ್ರಿಯಾಂಕ್ ಖರ್ಗೆಯವರನ್ನು ಪ್ರಿಯಾಂಕಾ ಗಾಂಧಿಯೆಂದು ಭಾವಿಸಿ ಸಹಿಸಿಕೊಂಡಂತೆ ಕಾಣುತ್ತಿದೆ ಎಂದು ಲೇವಡಿ ಮಾಡಿರೋ ಬಿಜೆಪಿ.
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…