ಎಟಿಎಂ ಸರ್ಕಾರದ ಶ್ಯಾಡೋ ಸಿಎಂ ಯತೀಂದ್ರ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ಸಿಕ್ಕ ಸಿಕ್ಕಲ್ಲಿ ಪ್ರಿಯಾಂಕ್ ಖರ್ಗೆ ಕೈಯಾಡಿಸುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹರಿಹಾಯ್ದ ಬಿಜೆಪಿ
ಹಣಕಾಸು: ಬಜೆಟ್ ಮಂಡಿಸಿದ್ದು ಸಿದ್ದರಾಮಯ್ಯರವರು, ವಿನಾಕಾರಣ ಉತ್ತರ ನೀಡುವುದು ಪ್ರಿಯಾಂಕ್ ಖರ್ಗೆ..!
ಬೆಂಗಳೂರು ನಗರಾಭಿವೃದ್ಧಿ: ಸಚಿವ ಡಿ. ಕೆ. ಶಿವಕುಮಾರ್, ಚೆಸ್ ಆಡುತ್ತಿರುವುದು ಪ್ರಿಯಾಂಕ್ ಖರ್ಗೆ..!
ಗೃಹ ಇಲಾಖೆ: ಸಚಿವ ಖಾತೆ ಡಾ. ಜಿ. ಪರಮೇಶ್ವರ್, ಅಧಿಕಾರ ಚಲಾಯಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾನೂನು ಮತ್ತು ಸಂಸದೀಯ ವ್ಯವಹಾರ: ಸಚಿವ ಎಚ್ ಕೆ ಪಾಟೀಲ್, ಅನಧಿಕೃತ ನಿರ್ವಹಣೆ ಪ್ರಿಯಾಂಕ್ ಖರ್ಗೆ..!
ಆರೋಗ್ಯ ಮತ್ತು ಕುಟುಂಬ ಕಲ್ಯಾಣ: ನಾಮಕಾವಸ್ಥೆ ದಿನೇಶ್ ಗುಂಡೂರಾವ್, ಮದ್ದು ಚುಚ್ಚುತ್ತಿರುವುದು ಪ್ರಿಯಾಂಕ್ ಖರ್ಗೆ..!
ಸಮಾಜ ಕಲ್ಯಾಣ: ತೋರಿಕೆಗಾಗಿ ಹೆಚ್. ಸಿ. ಮಹದೇವಪ್ಪ, ಕೈಯಾಡಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಂದಾಯ: ಹೇಳಿಕೊಳ್ಳಲು ಕೃಷ್ಣಭೈರೇಗೌಡ, ನಡೆಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾಂಗ್ರೆಸ್ ಪ್ರಿಯಾಂಕ್ ಖರ್ಗೆಯವರನ್ನು ಪ್ರಿಯಾಂಕಾ ಗಾಂಧಿಯೆಂದು ಭಾವಿಸಿ ಸಹಿಸಿಕೊಂಡಂತೆ ಕಾಣುತ್ತಿದೆ ಎಂದು ಲೇವಡಿ ಮಾಡಿರೋ ಬಿಜೆಪಿ.
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…