ಎಟಿಎಂ ಸರ್ಕಾರದ ಶ್ಯಾಡೋ ಸಿಎಂ ಯತೀಂದ್ರ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ಸಿಕ್ಕ ಸಿಕ್ಕಲ್ಲಿ ಪ್ರಿಯಾಂಕ್ ಖರ್ಗೆ ಕೈಯಾಡಿಸುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹರಿಹಾಯ್ದ ಬಿಜೆಪಿ
ಹಣಕಾಸು: ಬಜೆಟ್ ಮಂಡಿಸಿದ್ದು ಸಿದ್ದರಾಮಯ್ಯರವರು, ವಿನಾಕಾರಣ ಉತ್ತರ ನೀಡುವುದು ಪ್ರಿಯಾಂಕ್ ಖರ್ಗೆ..!
ಬೆಂಗಳೂರು ನಗರಾಭಿವೃದ್ಧಿ: ಸಚಿವ ಡಿ. ಕೆ. ಶಿವಕುಮಾರ್, ಚೆಸ್ ಆಡುತ್ತಿರುವುದು ಪ್ರಿಯಾಂಕ್ ಖರ್ಗೆ..!
ಗೃಹ ಇಲಾಖೆ: ಸಚಿವ ಖಾತೆ ಡಾ. ಜಿ. ಪರಮೇಶ್ವರ್, ಅಧಿಕಾರ ಚಲಾಯಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾನೂನು ಮತ್ತು ಸಂಸದೀಯ ವ್ಯವಹಾರ: ಸಚಿವ ಎಚ್ ಕೆ ಪಾಟೀಲ್, ಅನಧಿಕೃತ ನಿರ್ವಹಣೆ ಪ್ರಿಯಾಂಕ್ ಖರ್ಗೆ..!
ಆರೋಗ್ಯ ಮತ್ತು ಕುಟುಂಬ ಕಲ್ಯಾಣ: ನಾಮಕಾವಸ್ಥೆ ದಿನೇಶ್ ಗುಂಡೂರಾವ್, ಮದ್ದು ಚುಚ್ಚುತ್ತಿರುವುದು ಪ್ರಿಯಾಂಕ್ ಖರ್ಗೆ..!
ಸಮಾಜ ಕಲ್ಯಾಣ: ತೋರಿಕೆಗಾಗಿ ಹೆಚ್. ಸಿ. ಮಹದೇವಪ್ಪ, ಕೈಯಾಡಿಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಂದಾಯ: ಹೇಳಿಕೊಳ್ಳಲು ಕೃಷ್ಣಭೈರೇಗೌಡ, ನಡೆಸುತ್ತಿರುವುದು ಪ್ರಿಯಾಂಕ್ ಖರ್ಗೆ..!
ಕಾಂಗ್ರೆಸ್ ಪ್ರಿಯಾಂಕ್ ಖರ್ಗೆಯವರನ್ನು ಪ್ರಿಯಾಂಕಾ ಗಾಂಧಿಯೆಂದು ಭಾವಿಸಿ ಸಹಿಸಿಕೊಂಡಂತೆ ಕಾಣುತ್ತಿದೆ ಎಂದು ಲೇವಡಿ ಮಾಡಿರೋ ಬಿಜೆಪಿ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…