ಸಿಡಿಲು ಬಡಿದು 16 ಕುರಿಗಳು ಬಲಿಯಾಗಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಅಕ್ಕಲೇಮಲ್ಲೇನಹಳ್ಳಿ ಬಳಿ ನಡೆದಿದೆ.
ತುಮಕೂರು ಜಿಲ್ಲೆಯ ಮಧುಗಿರಿ ಬಳಿಯ ರತ್ನಗಿರಿ ನಿವಾಸಿ ಕಿಟ್ಟಣ್ಣ ಎಂಬುವವರಿಗೆ ಸೇರಿದ ಕುರಿಗಳು ಸಿಡಿಲಿಗೆ ಬಲಿಯಾಗಿವೆ.
ಮರದ ಕೆಳಗಿ ನಿಂತಿದ್ದಾಗ ಸಿಡಿಲು ಬಡಿದಿದ್ದರಿಂದ ಕುರಿಗಳ ಮಾರಣಹೋಮ ನಡೆದಿದೆ.
ರತ್ನಗಿರಿಯಿಂದ 180 ಕುರಿಗಳೊಂದಿಗೆ ಕುರಿಗಳನ್ನು ಮೇಯಿಸಲು ಅಕ್ಕಲೇಮಲ್ಲೇನಹಳ್ಳಿಗೆ ಕುರಿಗಾಹಿಗಳು ಬಂದಿದ್ದರು.
ಸ್ವಲ್ಪ ಎಚ್ಚರ ತಪ್ಪಿದ್ದರೆ ಕುರಿಗಾಹಿಗಳು ಸಹ ಸಿಡಿಲಿಗೆ ಬಲಿಯಾಗುತ್ತಿದ್ದರು. ಅದೃಷ್ಟವಶಾತ್ ಕುರಿಗಾಹಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಲಕ್ಷಾಂತರ ರೂ. ಮೌಲ್ಯದ ಕುರಿಗಳನ್ನು ಕಳೆದುಕೊಂಡ ಕುರಿಗಾಹಿಗಳು ಕಂಗಾಲಾಗಿದ್ದಾರೆ.
ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…