ಕೋಲಾರ: ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಪಕ್ಷದ ಅಭ್ಯರ್ಥಿ ತಾಲೂಕಿನ ಕಲ್ಲಂಡೂರು ಗ್ರಾಮದ ಡಾ.ಕೆ ನಾಗರಾಜ್ ಅವರು ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮ ಪಟೇಲ್ ರವರ ನೇತೃತ್ವದಲ್ಲಿ ತುಮಕೂರು ಸಿದ್ದಗಂಗಾ ಮಠದ ಪೀಠಾಧಿಪತಿ ಶ್ರೀ ಡಾ. ಸಿದ್ದಲಿಂಗ ಸ್ವಾಮಿಗಳ ಆಶೀರ್ವಾದ ಪಡೆದರು.
ಆಶೀರ್ವಾದ ಮಾಡಿ ಮಾತನಾಡಿದ ಸ್ವಾಮಿಗಳು ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಮಹಿಮ ಪಟೇಲ್ ಅವರಂತಹ ನಾಯಕರ ಅವಶ್ಯಕತೆ ತುಂಬಾ ಇದೆ, ಇವರ ಸರ್ವೋದಯ ಸಿದ್ಧಾಂತ ಜನರಿಗೆ ಬಹುಬೇಗ ಮನಮುಟ್ಟಲಿ ಹಾಗೂ ಡಾ ನಾಗರಾಜ್ ರವರಿಗೆ ಜಯಸಿಗಲಿ ಎಂದು ಆಶೀರ್ವಾದ ಮಾಡಿದರು.
ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ್ ಗಂಗೂರ್, ಸುರೇಶ್ ತುಮಕೂರು, ರಂಗನಾಥ್ ಕೆ ಆರ್, ರಾಜ್ಯ ರೈತ ಘಟಕದ ಅಧ್ಯಕ್ಷ ಶ್ರೀನಿವಾಸಗೌಡ, ರಾಜ್ಯ ಮಹಿಳಾ ಸಂಚಾಲಕಿ ಕಲಾವತಿ, ಯಶೋದಾ ತುಮಕೂರು ಪ್ರಕಾಶ್ ಮಹಡಿಕ್, ಉಪಾಧ್ಯಕ್ಷೆ ಶಾಂತಕುಮಾರಿ, ಯುವ ಜನತಾದಳ ಉಪಾಧ್ಯಕ್ಷ ಪ್ರಭು, ಮೈನಾವತಿ, ದೀಪಕ್, ಕೋಲಾರದ ನಾರಾಯಣಸ್ವಾಮಿಗೌಡ , ಅಂಬರೀಷ್, ಚಿತ್ರದುರ್ಗದ ಸುನಿಲ್, ತುಮಕೂರಿನ ವಿಶ್ವನಾಥ್ ಗೌಡ ಡಾ.ಲೋಹಿತ್ ಗೌಡ, ದಾವಣಗೆರೆ ಜಿಲ್ಲಾಧ್ಯಕ್ಷ ನೀಲಗಿರಿಯಪ್ಪ, ಮಲ್ಲಿಕ್ ಮುಂತಾದವರು ಇದ್ದರು.
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…