ಕೋಲಾರ: ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಪಕ್ಷದ ಅಭ್ಯರ್ಥಿ ತಾಲೂಕಿನ ಕಲ್ಲಂಡೂರು ಗ್ರಾಮದ ಡಾ.ಕೆ ನಾಗರಾಜ್ ಅವರು ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮ ಪಟೇಲ್ ರವರ ನೇತೃತ್ವದಲ್ಲಿ ತುಮಕೂರು ಸಿದ್ದಗಂಗಾ ಮಠದ ಪೀಠಾಧಿಪತಿ ಶ್ರೀ ಡಾ. ಸಿದ್ದಲಿಂಗ ಸ್ವಾಮಿಗಳ ಆಶೀರ್ವಾದ ಪಡೆದರು.
ಆಶೀರ್ವಾದ ಮಾಡಿ ಮಾತನಾಡಿದ ಸ್ವಾಮಿಗಳು ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಮಹಿಮ ಪಟೇಲ್ ಅವರಂತಹ ನಾಯಕರ ಅವಶ್ಯಕತೆ ತುಂಬಾ ಇದೆ, ಇವರ ಸರ್ವೋದಯ ಸಿದ್ಧಾಂತ ಜನರಿಗೆ ಬಹುಬೇಗ ಮನಮುಟ್ಟಲಿ ಹಾಗೂ ಡಾ ನಾಗರಾಜ್ ರವರಿಗೆ ಜಯಸಿಗಲಿ ಎಂದು ಆಶೀರ್ವಾದ ಮಾಡಿದರು.
ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ್ ಗಂಗೂರ್, ಸುರೇಶ್ ತುಮಕೂರು, ರಂಗನಾಥ್ ಕೆ ಆರ್, ರಾಜ್ಯ ರೈತ ಘಟಕದ ಅಧ್ಯಕ್ಷ ಶ್ರೀನಿವಾಸಗೌಡ, ರಾಜ್ಯ ಮಹಿಳಾ ಸಂಚಾಲಕಿ ಕಲಾವತಿ, ಯಶೋದಾ ತುಮಕೂರು ಪ್ರಕಾಶ್ ಮಹಡಿಕ್, ಉಪಾಧ್ಯಕ್ಷೆ ಶಾಂತಕುಮಾರಿ, ಯುವ ಜನತಾದಳ ಉಪಾಧ್ಯಕ್ಷ ಪ್ರಭು, ಮೈನಾವತಿ, ದೀಪಕ್, ಕೋಲಾರದ ನಾರಾಯಣಸ್ವಾಮಿಗೌಡ , ಅಂಬರೀಷ್, ಚಿತ್ರದುರ್ಗದ ಸುನಿಲ್, ತುಮಕೂರಿನ ವಿಶ್ವನಾಥ್ ಗೌಡ ಡಾ.ಲೋಹಿತ್ ಗೌಡ, ದಾವಣಗೆರೆ ಜಿಲ್ಲಾಧ್ಯಕ್ಷ ನೀಲಗಿರಿಯಪ್ಪ, ಮಲ್ಲಿಕ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…