ಪಿಎಂ ಎಬಿಎಚ್ಐಎಂ ಅಡಿಯಲ್ಲಿ ಜಿಲ್ಲಾ ಆಸ್ಪತ್ರೆ ಆವರಣ ಸಿದ್ದೇನಾಯಕನಹಳ್ಳಿಯಲ್ಲಿ ವಿಡಿಯೋ ಸಂವಾದದ ಮೂಲಕ 50 ಹಾಸಿಗೆಗಳ ತೀವ್ರ ಚಿಕಿತ್ಸಾ ಘಟಕ ಕಟ್ಟಡದ ಶಂಕು ಸ್ಥಾಪನೆ ನಡೆಯಿತು.
ಪಿಎಂ-ಎಬಿಎಚ್ಐಎಂ (ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಫ್ರಾಸ್ಟ್ರಕ್ಚರ್ ಮಿಷನ್ ) ಕಾರ್ಯಕ್ರಮದಡಿ 50 ಹಾಸಿಗೆಗಳ ತೀವ್ರ ನಿಗಾ ಘಟಕ ಕಟ್ಟಡಕ್ಕೆ ಅ.29ರಂದು ಐಎಂಎ ಭವನ, ಅತ್ತಾವರ, (ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ನೂತನ ಶಸ್ತ್ರಚಿಕಿತ್ಸಾ ವಿಭಾಗದ ಮುಂಭಾಗ)ದಲ್ಲಿ ಶಿಲಾನ್ಯಾಸ ನಡೆಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ ಸುನಿಲ್ ಕುಮಾರ್, ನಗರಸಭೆ ಅಧ್ಯಕ್ಷರಾದ ಸುಮಿತ್ರ ಆನಂದ್, ನಗರಸಭೆಯ ಎಲ್ಲಾ ಸದಸ್ಯರುಗಳು, ಎಲ್ಲಾ ನಾಮನಿರ್ದೇಶಕ ಸದಸ್ಯರು, ಆಸ್ಪತ್ರೆ ಆರೋಗ್ಯ ರಕ್ಷ ಸಮಿತಿ ಸದಸ್ಯರು, ಆರೋಗ್ಯ ಇಲಾಖೆಯ ಅಧಿಕಾರಿ ವೃಂದದವರು, ಸಾರ್ವಜನಿಕರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…