ಸಿದ್ದೇನಾಯಕನಹಳ್ಳಿಯಲ್ಲಿ 50 ಹಾಸಿಗೆಗಳ ತೀವ್ರ ಚಿಕಿತ್ಸಾ ಘಟಕ ಕಟ್ಟಡದ ಶಂಕು ಸ್ಥಾಪನೆ

ಪಿಎಂ ಎಬಿಎಚ್ಐಎಂ ಅಡಿಯಲ್ಲಿ ಜಿಲ್ಲಾ ಆಸ್ಪತ್ರೆ ಆವರಣ ಸಿದ್ದೇನಾಯಕನಹಳ್ಳಿಯಲ್ಲಿ ವಿಡಿಯೋ ಸಂವಾದದ ಮೂಲಕ 50 ಹಾಸಿಗೆಗಳ ತೀವ್ರ ಚಿಕಿತ್ಸಾ ಘಟಕ ಕಟ್ಟಡದ ಶಂಕು ಸ್ಥಾಪನೆ ನಡೆಯಿತು.

ಪಿಎಂ-ಎಬಿಎಚ್‌ಐಎಂ (ಪ್ರಧಾನ ಮಂತ್ರಿ ಆಯುಷ್ಮಾನ್‌ ಭಾರತ್‌ ಹೆಲ್ತ್‌ ಇನ್‌ಫ್ರಾಸ್ಟ್ರಕ್ಚರ್‌ ಮಿಷನ್‌ ) ಕಾರ್ಯಕ್ರಮದಡಿ 50 ಹಾಸಿಗೆಗಳ ತೀವ್ರ ನಿಗಾ ಘಟಕ ಕಟ್ಟಡಕ್ಕೆ ಅ.29ರಂದು ಐಎಂಎ ಭವನ, ಅತ್ತಾವರ, (ಜಿಲ್ಲಾ ವೆನ್‌ಲಾಕ್‌ ಆಸ್ಪತ್ರೆಯ ನೂತನ ಶಸ್ತ್ರಚಿಕಿತ್ಸಾ ವಿಭಾಗದ ಮುಂಭಾಗ)ದಲ್ಲಿ ಶಿಲಾನ್ಯಾಸ ನಡೆಯಿತು.

ಅದೇರೀತಿ ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್​ಫ್ರಾಸ್ಟ್ರಕ್ಚರ್ ಮಿಷನ್ (ಪಿಎಂ-ಎಬಿಹೆಚ್‌ಐಎಂ) ಅಡಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಿದ್ದೇನಾಯಕನಹಳ್ಳಿ ಜಿಲ್ಲಾ ಆಸ್ಪತ್ರೆಯ 50 ಹಾಸಿಗೆಗಳ ತೀವ್ರ ಚಿಕಿತ್ಸಾ ಘಟಕ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜ್ ಅವರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ ಸುನಿಲ್ ಕುಮಾರ್, ನಗರಸಭೆ ಅಧ್ಯಕ್ಷರಾದ ಸುಮಿತ್ರ ಆನಂದ್, ನಗರಸಭೆಯ ಎಲ್ಲಾ ಸದಸ್ಯರುಗಳು, ಎಲ್ಲಾ ನಾಮನಿರ್ದೇಶಕ ಸದಸ್ಯರು, ಆಸ್ಪತ್ರೆ ಆರೋಗ್ಯ ರಕ್ಷ ಸಮಿತಿ ಸದಸ್ಯರು, ಆರೋಗ್ಯ ಇಲಾಖೆಯ ಅಧಿಕಾರಿ ವೃಂದದವರು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

16 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago