ಪಿಎಂ ಎಬಿಎಚ್ಐಎಂ ಅಡಿಯಲ್ಲಿ ಜಿಲ್ಲಾ ಆಸ್ಪತ್ರೆ ಆವರಣ ಸಿದ್ದೇನಾಯಕನಹಳ್ಳಿಯಲ್ಲಿ ವಿಡಿಯೋ ಸಂವಾದದ ಮೂಲಕ 50 ಹಾಸಿಗೆಗಳ ತೀವ್ರ ಚಿಕಿತ್ಸಾ ಘಟಕ ಕಟ್ಟಡದ ಶಂಕು ಸ್ಥಾಪನೆ ನಡೆಯಿತು.
ಪಿಎಂ-ಎಬಿಎಚ್ಐಎಂ (ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಫ್ರಾಸ್ಟ್ರಕ್ಚರ್ ಮಿಷನ್ ) ಕಾರ್ಯಕ್ರಮದಡಿ 50 ಹಾಸಿಗೆಗಳ ತೀವ್ರ ನಿಗಾ ಘಟಕ ಕಟ್ಟಡಕ್ಕೆ ಅ.29ರಂದು ಐಎಂಎ ಭವನ, ಅತ್ತಾವರ, (ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ನೂತನ ಶಸ್ತ್ರಚಿಕಿತ್ಸಾ ವಿಭಾಗದ ಮುಂಭಾಗ)ದಲ್ಲಿ ಶಿಲಾನ್ಯಾಸ ನಡೆಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ ಸುನಿಲ್ ಕುಮಾರ್, ನಗರಸಭೆ ಅಧ್ಯಕ್ಷರಾದ ಸುಮಿತ್ರ ಆನಂದ್, ನಗರಸಭೆಯ ಎಲ್ಲಾ ಸದಸ್ಯರುಗಳು, ಎಲ್ಲಾ ನಾಮನಿರ್ದೇಶಕ ಸದಸ್ಯರು, ಆಸ್ಪತ್ರೆ ಆರೋಗ್ಯ ರಕ್ಷ ಸಮಿತಿ ಸದಸ್ಯರು, ಆರೋಗ್ಯ ಇಲಾಖೆಯ ಅಧಿಕಾರಿ ವೃಂದದವರು, ಸಾರ್ವಜನಿಕರು ಉಪಸ್ಥಿತರಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…